Webdunia - Bharat's app for daily news and videos

Install App

ಜಾತಕದಲ್ಲಿ ಗ್ರಹದೋಷವಿದ್ದು, ಮದುವೆಯಾಗುತ್ತಿಲ್ಲವೇ? ದೋಷ ನಿವಾರಣೆಗೆ ಹೀಗೆ ಮಾಡಿ

Webdunia
ಶುಕ್ರವಾರ, 28 ಡಿಸೆಂಬರ್ 2018 (07:16 IST)
ಬೆಂಗಳೂರು : ಕಂಕಣ ಭಾಗ್ಯ ಕೂಡಿ ಬಂದಾಗ ಮದುವೆಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಗ್ರಹಗಳ ದೋಷಗಳಿಂದಾಗಿ ಕೆಲವರ ಮದುವೆ ವಯಸ್ಸು ಮೀರಿದ್ರೂ ಆಗೋದಿಲ್ಲ. ಅಂತವರು ಈ ನಿಯಮಗಳನ್ನು ಪಾಲಿಸಿದರೆ ದೋಷ ನಿವಾರಣೆಯಾಗಿ ಮದುವೆ ಬೇಗ ಆಗುತ್ತದೆ.


ಸೋಮವಾರದಂದು ಶಿವನ ಸನ್ನಿಧಾನಕ್ಕೆ ಹೋಗಿ ರುದ್ರಾಭಿಷೇಕ ಮಾಡಿಸಬೇಕು. ಮಂಗಳವಾರ ಹಾಗೂ ಶನಿವಾರ ಸಂಜೆ 5 ಗಂಟೆ ನಂತರ ಸುಂದರಕಾಂಡವನ್ನು ಓದಬೇಕು. ನೀರಿನಲ್ಲಿ ಪ್ರತಿದಿನ ಸೂರ್ಯನನ್ನು ನೋಡಬೇಕು.


ಮದುವೆಯಾಗದವರು ಮಂಗಳವಾರ ಹನುಮಂತನಿಗೆ ಕುಂಕುಮವನ್ನು ಅರ್ಪಿಸಿ ಪ್ರತಿದಿನ ಕೆಂಪು ಬಣ್ಣದ ಆಕಳಿಗೆ ಬೆಲ್ಲದಿಂದ ಮಾಡಿದ ಆಹಾರವನ್ನು ನೀಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments