Webdunia - Bharat's app for daily news and videos

Install App

ಹನುಮಾನ್ ಬೀಜ ಮಂತ್ರ ಯಾವುದು ಮತ್ತು ಇದನ್ನು ಓದುವುದರ ಫಲವೇನು

Krishnaveni K
ಸೋಮವಾರ, 10 ಫೆಬ್ರವರಿ 2025 (08:39 IST)
ಬೆಂಗಳೂರು: ಹನುಮಾನ್ ಬೀಜ ಮಂತ್ರ ಯಾವುದು ಮತ್ತು ಇದನ್ನು ಓದುವುದರ ಫಲವೇನು ಎಂಬ ಬಗ್ಗೆ ತಿಳಿದುಕೊಳ್ಳಲು ಇದನ್ನು ತಪ್ಪದೇ ಓದಿ.

ಹನುಮಾನ್ ವಿದ್ಯೆ, ಬುದ್ಧಿ, ಧೈರ್ಯ, ಶಕ್ತಿಗೆ ಅಧಿಪತಿ. ಆಂಜನೇಯ ಸ್ವಾಮಿಯ  ಅನುಗ್ರಹಕ್ಕೆ ಪಾತ್ರರಾಗಬೇಕಾದರೆ ಪ್ರತಿನಿತ್ಯ ಹನುಮಾನ್ ಬೀಜ ಮಂತ್ರವನ್ನು ತಪ್ಪದೇ ಪಠಿಸಿ. ಇದರಿಂದ ನಮಗೆ ಒಳಿತಾಗುವುದು. ಹನುಮಾನ್ ಬೀಜ ಮಂತ್ರ ಹೀಗಿದೆ:

ಓಂ ಏಂ ಭ್ರೀಂ ಹನುಮತೇ
ಶ್ರೀರಾಮ ದೂತಾಯ ನಮಃ

ಎರಡೇ ಸಾಲುಗಳಾಗಿದ್ದರೂ ಈ ಕಿರಿದಾದ ಮಂತ್ರವು ಬೃಹತ್ ಅರ್ಥವನ್ನು ಮತ್ತು ಪ್ರಯೋಜನವನ್ನು ನಮಗೆ ನೀಡುತ್ತದೆ. ಶಾಂತ ಚಿತ್ತರಾಗಿ ಪದ್ಮಾಸನ ಹಾಕಿ ಕುಳಿತು ಹನುಮಾನ್ ಬೀಜ ಮಂತ್ರವನ್ನು ತಪ್ಪದೇ 108 ಬಾರಿ ಪ್ರತಿನಿತ್ಯ ಪಠಿಸಿ.

ಹನುಮಾನ್ ಬೀಜ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಮೇಲೆ ಕೆಟ್ಟ ದೃಷ್ಟಿ ಬಿದ್ದಿದ್ದರೆ, ನಕಾರಾತ್ಮಕ ಚಿಂತನೆಗಳಿಂದ ಮನಸ್ಸು ಚಂಚಲವಾಗಿದ್ದರೆ ನಿಯಂತ್ರಣಕ್ಕೆ ಬರುತ್ತದೆ. ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments