ಹನುಮಾನ್ ಬೀಜ ಮಂತ್ರ ಯಾವುದು ಮತ್ತು ಇದನ್ನು ಓದುವುದರ ಫಲವೇನು

Krishnaveni K
ಸೋಮವಾರ, 10 ಫೆಬ್ರವರಿ 2025 (08:39 IST)
ಬೆಂಗಳೂರು: ಹನುಮಾನ್ ಬೀಜ ಮಂತ್ರ ಯಾವುದು ಮತ್ತು ಇದನ್ನು ಓದುವುದರ ಫಲವೇನು ಎಂಬ ಬಗ್ಗೆ ತಿಳಿದುಕೊಳ್ಳಲು ಇದನ್ನು ತಪ್ಪದೇ ಓದಿ.

ಹನುಮಾನ್ ವಿದ್ಯೆ, ಬುದ್ಧಿ, ಧೈರ್ಯ, ಶಕ್ತಿಗೆ ಅಧಿಪತಿ. ಆಂಜನೇಯ ಸ್ವಾಮಿಯ  ಅನುಗ್ರಹಕ್ಕೆ ಪಾತ್ರರಾಗಬೇಕಾದರೆ ಪ್ರತಿನಿತ್ಯ ಹನುಮಾನ್ ಬೀಜ ಮಂತ್ರವನ್ನು ತಪ್ಪದೇ ಪಠಿಸಿ. ಇದರಿಂದ ನಮಗೆ ಒಳಿತಾಗುವುದು. ಹನುಮಾನ್ ಬೀಜ ಮಂತ್ರ ಹೀಗಿದೆ:

ಓಂ ಏಂ ಭ್ರೀಂ ಹನುಮತೇ
ಶ್ರೀರಾಮ ದೂತಾಯ ನಮಃ

ಎರಡೇ ಸಾಲುಗಳಾಗಿದ್ದರೂ ಈ ಕಿರಿದಾದ ಮಂತ್ರವು ಬೃಹತ್ ಅರ್ಥವನ್ನು ಮತ್ತು ಪ್ರಯೋಜನವನ್ನು ನಮಗೆ ನೀಡುತ್ತದೆ. ಶಾಂತ ಚಿತ್ತರಾಗಿ ಪದ್ಮಾಸನ ಹಾಕಿ ಕುಳಿತು ಹನುಮಾನ್ ಬೀಜ ಮಂತ್ರವನ್ನು ತಪ್ಪದೇ 108 ಬಾರಿ ಪ್ರತಿನಿತ್ಯ ಪಠಿಸಿ.

ಹನುಮಾನ್ ಬೀಜ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಮೇಲೆ ಕೆಟ್ಟ ದೃಷ್ಟಿ ಬಿದ್ದಿದ್ದರೆ, ನಕಾರಾತ್ಮಕ ಚಿಂತನೆಗಳಿಂದ ಮನಸ್ಸು ಚಂಚಲವಾಗಿದ್ದರೆ ನಿಯಂತ್ರಣಕ್ಕೆ ಬರುತ್ತದೆ. ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments