Webdunia - Bharat's app for daily news and videos

Install App

ಗುರುದೋಷದಿಂದಾಗುವ ಆರ್ಥಿಕ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

Webdunia
ಬುಧವಾರ, 10 ಜುಲೈ 2019 (08:53 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಕೈಯಲ್ಲಿ ಇರದೆ ಖರ್ಚಾಗಿ ಹೋಗುತ್ತದೆ. ಇದಕ್ಕೆ ಜಾತಕದಲ್ಲಿರುವ ಗುರುದೋಷವೇ ಕಾರಣ ಎನ್ನುತ್ತಾರೆ ಜ್ಯೋತಿಷ್ಯರು. ಈ ಗುರುದೋಷದಿಂದ ಮುಕ್ತಿ ಸಿಗಬೇಕೆಂದರೆ ಹೀಗೆ ಮಾಡಿ.




ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರವನ್ನು ಬೆಳೆಸಬೇಕಂತೆ. ಸಾಮಾನ್ಯವಾಗಿ ಆ ಭಾಗದಲ್ಲಿ ಅತ್ತಿಮರ ಬೆಳೆಯುದಿಲ್ಲವಂತೆ. ಆದರೂ ಕೂಡ ಆ ಮರವನ್ನು ಬೆಳೆಯುವಂತೆ ನಾವು ನೋಡಿಕೊಳ್ಳಬೇಕು. ಒಂದು ವೇಳೆ ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರ ಬೆಳೆದದ್ದೆಯಾದರೆ ಆ ಮನೆಯವರಿಗೆ ಸಂಪಾದನೆಯಲ್ಲಿ ವೃದ್ಧಿಯಾಗುವುದು ಮಾತ್ರವಲ್ಲ ಅದರ ಜೊತೆಗೆ ಹೆಸರು , ಖ್ಯಾತಿ, ಪ್ರತಿಷ್ಠೆ ಎಲ್ಲಾ ಸಿಗುತ್ತದೆ ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments