Select Your Language

Notifications

webdunia
webdunia
webdunia
Friday, 11 April 2025
webdunia

ಸತ್ತ ಮೇಲೆ ಸ್ವರ್ಗಕ್ಕೆ ಹೊಗುವ ಸುಲಭ ದಾರಿ ಇಲ್ಲಿದೆ ನೋಡಿ

ಬೆಂಗಳೂರು
ಬೆಂಗಳೂರು , ಮಂಗಳವಾರ, 3 ಜುಲೈ 2018 (15:53 IST)
ಜ್ಯೋತಿಷ್ಯ ಶಾಸ್ತ್ರ ಹಾಗೂ ಪುರಾಣಗಳಲ್ಲಿ ಮೃತ್ಯುವಿನ  ನಂತರ ಭೂಮಿ ಮೇಲೆ ಪಾಪ ಮಾಡಿದವರ ಆತ್ಮ ನರಕಕ್ಕೆ ಹಾಗೂ ಪುಣ್ಯ ಮಾಡಿದವರ ಆತ್ಮ ಸ್ವರ್ಗಕ್ಕೆ ಹೋಗುತ್ತದೆ  ಎಂದು ನಂಬಲಾಗಿದೆ. ಹಾಗೇ ಪುರಾಣಗಳಲ್ಲಿ ಮರಣದ ವೇಳೆ ವ್ಯಕ್ತಿ ಬಳಿ ಈ  ವಸ್ತುಗಳಲ್ಲಿ ಒಂದು ವಸ್ತುವಿದ್ದರೂ ವ್ಯಕ್ತಿಯನ್ನು ನರಕಕ್ಕೆ ಕರೆದೊಯ್ಯಲು ಯಮರಾಜನಿಂದ ಸಾಧ್ಯವಿಲ್ಲ ಎಂಬುದಾಗಿ ಹೇಳಲಾಗಿದೆ.
ಮರಣದ ವೇಳೆ ತುಳಸಿ ಗಿಡ ಅಥವಾ ತುಳಸಿ ಎಲೆ ತಲೆ ಮೇಲಿದ್ದರೆ ಯಮರಾಯನ ಭಯವಿರುವುದಿಲ್ಲ. ತುಳಸಿ ವಿಷ್ಣು ಪ್ರಿಯ. ವಿಷ್ಣುವಿನ ತಲೆ ಮೇಲೆ ಸದಾ ಇರುವಂತಹದ್ದು. ಹಾಗಾಗಿ ಮುಕ್ತಿ ದಾರಿ ಸುಲಭವಾಗುತ್ತದೆ.
 
ಸಾವಿನ ವೇಳೆ ಗಂಗಾಜಲವನ್ನು ಬಾಯಿಗೆ ಬಿಡುವುದ್ರಿಂದ ಅಥವಾ ಮುಖಕ್ಕೆ ಹಾಕುವುದ್ರಿಂದ ಯಮ ವ್ಯಕ್ತಿಯನ್ನು ನರಕಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ. ಗಂಗಾಜಲ ಬಾಯಿಗೆ ಬೀಳ್ತಿದ್ದಂತೆ ವ್ಯಕ್ತಿಯ ಪಾಪವೆಲ್ಲ ತೊಲಗಿ ಪುಣ್ಯ ಲಭಿಸುತ್ತದೆ ಎಂದು ನಂಬಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ನಾನ ಮಾಡದೇ ಈ ವೇಳೆ ದೇವರ ನಾಮ ಪಠಿಸಿದರೆ ಫಲ ಸಿಗುತ್ತದೆಯಂತೆ