ಸತ್ತ ಮೇಲೆ ಸ್ವರ್ಗಕ್ಕೆ ಹೊಗುವ ಸುಲಭ ದಾರಿ ಇಲ್ಲಿದೆ ನೋಡಿ

Webdunia
ಮಂಗಳವಾರ, 3 ಜುಲೈ 2018 (15:53 IST)
ಜ್ಯೋತಿಷ್ಯ ಶಾಸ್ತ್ರ ಹಾಗೂ ಪುರಾಣಗಳಲ್ಲಿ ಮೃತ್ಯುವಿನ  ನಂತರ ಭೂಮಿ ಮೇಲೆ ಪಾಪ ಮಾಡಿದವರ ಆತ್ಮ ನರಕಕ್ಕೆ ಹಾಗೂ ಪುಣ್ಯ ಮಾಡಿದವರ ಆತ್ಮ ಸ್ವರ್ಗಕ್ಕೆ ಹೋಗುತ್ತದೆ  ಎಂದು ನಂಬಲಾಗಿದೆ. ಹಾಗೇ ಪುರಾಣಗಳಲ್ಲಿ ಮರಣದ ವೇಳೆ ವ್ಯಕ್ತಿ ಬಳಿ ಈ  ವಸ್ತುಗಳಲ್ಲಿ ಒಂದು ವಸ್ತುವಿದ್ದರೂ ವ್ಯಕ್ತಿಯನ್ನು ನರಕಕ್ಕೆ ಕರೆದೊಯ್ಯಲು ಯಮರಾಜನಿಂದ ಸಾಧ್ಯವಿಲ್ಲ ಎಂಬುದಾಗಿ ಹೇಳಲಾಗಿದೆ.
ಮರಣದ ವೇಳೆ ತುಳಸಿ ಗಿಡ ಅಥವಾ ತುಳಸಿ ಎಲೆ ತಲೆ ಮೇಲಿದ್ದರೆ ಯಮರಾಯನ ಭಯವಿರುವುದಿಲ್ಲ. ತುಳಸಿ ವಿಷ್ಣು ಪ್ರಿಯ. ವಿಷ್ಣುವಿನ ತಲೆ ಮೇಲೆ ಸದಾ ಇರುವಂತಹದ್ದು. ಹಾಗಾಗಿ ಮುಕ್ತಿ ದಾರಿ ಸುಲಭವಾಗುತ್ತದೆ.
 
ಸಾವಿನ ವೇಳೆ ಗಂಗಾಜಲವನ್ನು ಬಾಯಿಗೆ ಬಿಡುವುದ್ರಿಂದ ಅಥವಾ ಮುಖಕ್ಕೆ ಹಾಕುವುದ್ರಿಂದ ಯಮ ವ್ಯಕ್ತಿಯನ್ನು ನರಕಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ. ಗಂಗಾಜಲ ಬಾಯಿಗೆ ಬೀಳ್ತಿದ್ದಂತೆ ವ್ಯಕ್ತಿಯ ಪಾಪವೆಲ್ಲ ತೊಲಗಿ ಪುಣ್ಯ ಲಭಿಸುತ್ತದೆ ಎಂದು ನಂಬಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಮುಂದಿನ ಸುದ್ದಿ
Show comments