ದಿಢೀರ್ ಶ್ರೀಮಂತರಾಗಬೇಕೆ ಇಲ್ಲಿದೆ ವಾಸ್ತು ಟಿಪ್ಸ್

Webdunia
ಭಾನುವಾರ, 1 ಏಪ್ರಿಲ್ 2018 (16:25 IST)
ವಾಸ್ತು ಒಂದು ವ್ಯವಸ್ಥೆಯ ರೀತಿಯಲ್ಲಿರುತ್ತದೆ. ಇದು ನೇರವಾಗಿ ನಿಮ್ಮ ಹಣೆಬರಹಕ್ಕೆ ಸಂಬಂಧಿಸಿದೆ. ಆದ್ದರಿಂದ ವಾಸ್ತು ನಿಮ್ಮ ಜೀವನದ ಸುಧಾರಣೆಗೆ ಸದಾ ನೆರವಾಗುತ್ತದೆ. ಉದಾಹರಣೆಗೆ ನಿಮ್ಮ ಬಳಿ ಕಾರಿದ್ದರೆ, ವಿಮಾನದಂತೆ ಮೇಲೆ ಹಾರಬೇಕೆಂದು ನೀವು ಅದರಿಂದ ನಿರೀಕ್ಷಿಸುವಂತಿಲ್ಲ. ಅದೇ ರೀತಿ ಒಳ್ಳೆಯ ವಾಸ್ತು ಕೂಡ ನಿಮ್ಮ ಹಣಕಾಸು ಸ್ಥಾನಮಾನ ಮತ್ತು ಕೆಲಸದ ಸ್ಥಿತಿಗತಿಗಳನ್ನು ಸುಧಾರಿಸುತ್ತದೆ.
1.ಹಣ ಮತ್ತು ಆಭರಣಗಳನ್ನು ಅಲ್ಮೆರಾದಲ್ಲಿ ಉತ್ತರ ದಿಕ್ಕಿಗೆ ಎದುರಾಗಿ ಇರಿಸಬೇಕು.
 
2. ಉತ್ತರ ದಿಕ್ಕು ಬ್ಲಾಕ್ ಆಗಿದ್ದರೆ ಅದು ಸಂಪತ್ತಿಗೆ ತಡೆ ವಿಧಿಸುತ್ತದೆ.
 
3.ದಕ್ಷಿಣದಲ್ಲಿ ಕೊಳವೆ ಬಾವಿ ಅಥವಾ ಟ್ಯೂಬ್ ಬಾವಿ ಇದ್ದರೆ ಅದು ಆರ್ಥಿಕ ಶಕ್ತಿಗೆ ಹಾನಿಕಾರಕ.
 
4. ದಕ್ಷಿಣದಲ್ಲಿ ಭೂಗತ ಟ್ಯಾಂಕ್ ಅಥವಾ ಹೊಂಡವು ಹಣಕಾಸಿಗೆ ತುಂಬ ಹಾನಿಕಾರಕ. ಕೆಲವು ದೇವ, ದೇವತೆಗಳ ಚಿತ್ರ ಮತ್ತು ಕನ್ನಡಿಗಳನ್ನು ಸೂಕ್ತ ಸ್ಥಳದಲ್ಲಿ ಇರಿಸುವುದರಿಂದ ಆರ್ಥಿಕ ಲಾಭ ಮನೆಗೆ ಸಿಗಬಹುದು.
 
5. ಉತ್ತರದಿಂದ ಪೂರ್ವ ದಿಕ್ಕಿಗೆ ಹರಿಯುವ ನೀರು ತುಂಬ ಒಳ್ಳೆಯದು.
 
6. ಮನೆಯ ಅಥವಾ ಕಾರ್ಖಾನೆಯ ಈಶಾನ್ಯ ಭಾಗದಲ್ಲಿ ನೀರಿನ ಚಿಲುಮೆಯಿರುವುದು ತುಂಬ ಒಳ್ಳೆಯದು.
 
7. 9 ಗೋಲ್ಡ್‌ಫಿಷ್ ಮತ್ತು ಒಂದು ಕಪ್ಪು ಮೀನಿನ ಮತ್ಸ್ಯಾಲಯ ಮನೆಯ ಅಥವಾ ಕಾರ್ಖಾನೆಯ ಈಶಾನ್ಯ ಮ‌ೂಲೆಯಲ್ಲಿರುವುದು ತುಂಬ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಚಾಣಕ್ಯ ನೀತಿಯ ಪ್ರಕಾರ ಎಂತಹ ಹೆಣ್ಣನ್ನು ಮಡದಿಯಾಗಿ ಪಡೆಯಬೇಕು

ಮುಂದಿನ ಸುದ್ದಿ
Show comments