ಮಣ್ಣಿನಿಂದ ಹೇಗೆ ಸುಖ ಶಾಂತಿ ನೆಮ್ಮದಿಯನ್ನು ಪಡೆಯಬಹುದು ಗೊತ್ತಾ…?

Webdunia
ಶನಿವಾರ, 10 ಮಾರ್ಚ್ 2018 (06:26 IST)
ಬೆಂಗಳೂರು : ಪ್ರಕೃತಿಯ ನಮಗೆ ನೀಡಿರುವ ಅಮೂಲ್ಯ ಕೊಡುಗೆ ಎಂದರೆ ಮಣ್ಣು. ವಾಸ್ತುಶಾಸ್ತ್ರದ ಪ್ರಕಾರ ಮಣ್ಣಿನ ಉಪಯೋಗದಿಂದ ಸುಖ-ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ ಬಗ್ಗೆ ಹೇಳಲಾಗಿದೆ.


*ಮನೆಯಲ್ಲಿ ಮಣ್ಣಿನ ಪಾತ್ರೆಯಿದ್ದರೆ ಬುಧ ಹಾಗೂ ಚಂದ್ರನ ಆಶೀರ್ವಾದ ಸದಾ ಇರುತ್ತದೆ. ಮನೆಯಲ್ಲಿರುವ ಕೆಲವೊಂದು ಮಣ್ಣಿನ ವಸ್ತುಗಳು ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಸಹಕಾರಿ.
*ದೇವರ ಮನೆಯಲ್ಲಿ ಮಣ್ಣಿನಿಂದ ಮಾಡಿದ ಮೂರ್ತಿಯನ್ನಿಟ್ಟು ಪೂಜೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುವುದಿಲ್ಲ.
*ಮನೆಯ ವಾತಾವರಣವನ್ನು ಸಕಾರಾತ್ಮಕಗೊಳಿಸಲು ಮಣ್ಣಿನಿಂದ ಮಾಡಿದ ಪಕ್ಷಿಯ ಮೂರ್ತಿಯನ್ನು ಈಶಾನ್ಯ ದಿಕ್ಕಿನಲ್ಲಿಡಿ.
*ಪ್ರತಿದಿನ ಶುದ್ಧ ಹಸುವಿನ ತುಪ್ಪ ಹಾಕಿ ಮಣ್ಣಿನಿಂದ ಮಾಡಿದ ಹಣತೆಯಲ್ಲಿ ದೀಪ ಹಚ್ಚಿ. ದೇವತೆಗಳ ಕೃಪೆ ಸದಾ ನೆಲೆಸಿರುತ್ತದೆ.
*ಸಂಸಾರದಲ್ಲಿ ಸಮಸ್ಯೆ ಶುರುವಾಗಿದ್ದರೆ ತುಳಸಿ ಮುಂದೆ ಮಣ್ಣಿನ ಹಣತೆಯಲ್ಲಿ ದೀಪ ಹಚ್ಚಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments