ಮಣ್ಣಿನಿಂದ ಹೇಗೆ ಸುಖ ಶಾಂತಿ ನೆಮ್ಮದಿಯನ್ನು ಪಡೆಯಬಹುದು ಗೊತ್ತಾ…?

Webdunia
ಶನಿವಾರ, 10 ಮಾರ್ಚ್ 2018 (06:26 IST)
ಬೆಂಗಳೂರು : ಪ್ರಕೃತಿಯ ನಮಗೆ ನೀಡಿರುವ ಅಮೂಲ್ಯ ಕೊಡುಗೆ ಎಂದರೆ ಮಣ್ಣು. ವಾಸ್ತುಶಾಸ್ತ್ರದ ಪ್ರಕಾರ ಮಣ್ಣಿನ ಉಪಯೋಗದಿಂದ ಸುಖ-ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ ಬಗ್ಗೆ ಹೇಳಲಾಗಿದೆ.


*ಮನೆಯಲ್ಲಿ ಮಣ್ಣಿನ ಪಾತ್ರೆಯಿದ್ದರೆ ಬುಧ ಹಾಗೂ ಚಂದ್ರನ ಆಶೀರ್ವಾದ ಸದಾ ಇರುತ್ತದೆ. ಮನೆಯಲ್ಲಿರುವ ಕೆಲವೊಂದು ಮಣ್ಣಿನ ವಸ್ತುಗಳು ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಸಹಕಾರಿ.
*ದೇವರ ಮನೆಯಲ್ಲಿ ಮಣ್ಣಿನಿಂದ ಮಾಡಿದ ಮೂರ್ತಿಯನ್ನಿಟ್ಟು ಪೂಜೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುವುದಿಲ್ಲ.
*ಮನೆಯ ವಾತಾವರಣವನ್ನು ಸಕಾರಾತ್ಮಕಗೊಳಿಸಲು ಮಣ್ಣಿನಿಂದ ಮಾಡಿದ ಪಕ್ಷಿಯ ಮೂರ್ತಿಯನ್ನು ಈಶಾನ್ಯ ದಿಕ್ಕಿನಲ್ಲಿಡಿ.
*ಪ್ರತಿದಿನ ಶುದ್ಧ ಹಸುವಿನ ತುಪ್ಪ ಹಾಕಿ ಮಣ್ಣಿನಿಂದ ಮಾಡಿದ ಹಣತೆಯಲ್ಲಿ ದೀಪ ಹಚ್ಚಿ. ದೇವತೆಗಳ ಕೃಪೆ ಸದಾ ನೆಲೆಸಿರುತ್ತದೆ.
*ಸಂಸಾರದಲ್ಲಿ ಸಮಸ್ಯೆ ಶುರುವಾಗಿದ್ದರೆ ತುಳಸಿ ಮುಂದೆ ಮಣ್ಣಿನ ಹಣತೆಯಲ್ಲಿ ದೀಪ ಹಚ್ಚಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments