ಗಣೇಶ ಚತುರ್ಥಿಯಂದು ಎಷ್ಟು ಗಣೇಶ ಮೂರ್ತಿಗಳ ದರ್ಶನ ಪಡೆದ್ರೆ ಶುಭ ಎಂದು ತಿಳಿಬೇಕಾ..?

Webdunia
ಶುಕ್ರವಾರ, 9 ಫೆಬ್ರವರಿ 2018 (07:34 IST)
ಬೆಂಗಳೂರು : ಗಣೇಶ ಚತುರ್ಥಿಯನ್ನು ಭಾರತದಲ್ಲಿ ಒಂದು ಉತ್ಸವದಂತೆ ಆಚರಿಸಲಾಗುತ್ತದೆ. ವಿಘ್ನ ವಿನಾಶಕ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಲಾಗುತ್ತದೆ. ಸುಖ-ಶಾಂತಿ, ಸಮೃದ್ಧಿ ಜೀವನಕ್ಕೆ ಗಣೇಶನ ಧ್ಯಾನ ಮಾಡ್ತಾರೆ ಭಕ್ತರು. ಕೇಳಿದ್ದೆಲ್ಲವನ್ನು ಗಜಮುಖ ನೀಡ್ತಾನೆ ಎಂಬ ನಂಬಿಕೆ ಭಕ್ತರದ್ದು.


ಗಣೇಶ ಚೌತಿಯಂದು 10ಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳ ದರ್ಶನ ಪಡೆದ್ರೆ ಶುಭ ಎನ್ನುತ್ತಾರೆ ಹಿರಿಯರು. ಹಾಗಾಗಿ ಗಣೇಶನ ದರ್ಶನಕ್ಕೆ ಭಕ್ತರು ದೇವಸ್ಥಾನಗಳಿಗೆ ಹೋಗ್ತಾರೆ. ಗಣೇಶನ ದರ್ಶನ ಮಾಡುವ ವೇಳೆ ಕೆಲವೊಂದು ಸಂಗತಿಗಳ ಬಗ್ಗೆ ಗಮನವಿಡಬೇಕಾಗುತ್ತದೆ.


ಗಣೇಶ ಮೂರ್ತಿಯ ಮುಂಭಾಗವನ್ನು ದರ್ಶನ ಮಾಡಬೇಕು. ಗಣೇಶ ಮೂರ್ತಿಯ ಹಿಂಭಾಗವನ್ನು ಎಂದೂ ದರ್ಶನ ಮಾಡಬಾರದು. ಹಿಂಭಾಗದಲ್ಲಿ ದರಿದ್ರ ನೆಲೆಸಿರುತ್ತದೆ. ಹಿಂಭಾಗ ನೋಡಿದ ಭಕ್ತರಿಗೆ ದರಿದ್ರ ಆವರಿಸುತ್ತದೆ ಎಂಬ ನಂಬಿಕೆಯಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ಮುಂದಿನ ಸುದ್ದಿ
Show comments