Webdunia - Bharat's app for daily news and videos

Install App

ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು. ಯಾಕೆ ಹಾಕಬೇಕು ಗೊತ್ತಾ…?

Webdunia
ಸೋಮವಾರ, 23 ಏಪ್ರಿಲ್ 2018 (05:55 IST)
ಬೆಂಗಳೂರು : ನಾವು ದೇವಸ್ಥಾನಕ್ಕೆ ಹೋದಾಗ ಪ್ರದಕ್ಷಿಣೆ ಮಾಡುತ್ತೇವೆ. ಸಾಮಾನ್ಯವಾಗಿ ಮೂರು, ಐದು, ಒಂಬತ್ತು, ಹನ್ನೊಂದು ಹೀಗೆ ನಮಗಿಷ್ಟವಾದಂತೆ ಪ್ರದಕ್ಷಿಣೆ ಮಾಡುತ್ತೇವೆ. ಆದರೆ ದೇವರ ಸುತ್ತ ಪ್ರದಕ್ಷಿಣೆ ಮೂರು ಸಲ ಮಾಡಬೇಕು. ಹೆಚ್ಚು ಪ್ರದಕ್ಷಿಣೆ ಮಾಡಿದರೆ ನಮ್ಮ ಕೋರಿಕೆ ನೆರವೇರುತ್ತದೆ ಎಂಬುದು ನಮ್ಮ ಭ್ರಮೆ ಎನ್ನುತ್ತಿದ್ದಾರೆ ತಿಳಿದವರು.


ಮೂರು ಪ್ರದಕ್ಷಿಣೆಗಳ ಮೂಲಕ ನಮಗೆ ತ್ರಿಗುಣಾತ್ಮಕವಾದ ಶಿವನ ದರ್ಶನ ಲಭಿಸುತ್ತದೆ.ಆ  ಮೂರು ಪ್ರದಕ್ಷಿಣೆಗಳಿಗೆ ಮೂರು ಲಕ್ಷಣಗಳಿವೆ. ಅವೇನೆಂದು ತಿಳಿದುಕೊಳ್ಳಿ.


ಮೊದಲ ಪ್ರದಕ್ಷಿಣೆ ಮಾಡಿ ತಮೋ ಗುಣ ಬಿಡಬೇಕು. ಕ್ರೌರ್ಯ, ನಿದ್ದೆ, ಸೋಮಾರಿತನ ಬಿಡಬೇಕು. ಶಿಸ್ತನ್ನು ಹೊಂದಿರಬೇಕು. ಎರಡನೇ ಪ್ರದಕ್ಷಿಣೆ ಮಾಡಿ ರಜೋ ಗುಣ ಬಿಡಬೇಕು. ಇತರರ ಜತೆಗೆ ಸ್ಪರ್ಧಿಸುವುದು, ಇತರ ಬಗ್ಗೆ ಕೋಪ, ದ್ವೆಷ, ದಳ್ಳುರಿ ಬಿಡಬೇಕು. ಮೂರನೇ ಪ್ರದಕ್ಷಿಣೆ ಮಾಡಿ ಸತ್ಯಗುಣ ಬಿಡಬೇಕು. ಎಲ್ಲರಿಗಿಂತಲೂ ನಾನೇ ದೊಡ್ಡವ, ನಾನೇ ಒಳ್ಳೆಯವ, ನನ್ನಷ್ಟು ಯಾರೂ ಇಲ್ಲ ಎಂಬ ಲಕ್ಷಣಗಳನ್ನು ಬಿಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments