Webdunia - Bharat's app for daily news and videos

Install App

ಹಸುವಿಗೆ ಈ ಹಣ್ಣನ್ನು ತಿನ್ನಿಸಿದರೆ ಜೀವನದಲ್ಲಿ ಸುಖ ಸಂಪತ್ತು ಪ್ರಾಪ್ತಿಯಾಗುತ್ತದೆ

Webdunia
ಶುಕ್ರವಾರ, 1 ಜನವರಿ 2021 (08:12 IST)
ಬೆಂಗಳೂರು : ಗೋಮಾತೆಯಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಹಾಗಾಗಿ ಗೋಮಾತೆಯನ್ನು ಪೂಜಿಸಿದರೆ ನಿಮ್ಮ ಜೀವನದ ಕಷ್ಟ, ಸಂಕಟಗಳೆಲ್ಲಾ ದೂರವಾಗಿ ಲಕ್ಷ್ಮಿದೇವಿಯ ಕೃಪೆಯಿಂದ ಸುಖ, ಸಂಪತ್ತು ಪ್ರಾಪ್ತಿಯಾಗುತ್ತದೆ.

ಗೋಮಾತೆ ಕಾಮಧೇನುವಿನ ಸ್ವರೂಪ. ತಾಯಿ ಕಾಮಧೇನು ಎಲ್ಲರ ಇಷ್ಟಾರ್ಥಗಳನ್ನು ಈಡೇರುತ್ತಾಳೆ. ಹಸುವಿನ ಕೊಂಬುಗಳ ಮಧ್ಯೆದಲ್ಲಿ ಶಿವ ಪಾರ್ವತಿಯರು ನೆಲೆಸಿರುತ್ತಾರೆ. ಹಾಗಾಗಿ ಹಸುವಿಗೆ ಪೂಜೆ ಮಾಡುವಾಗ ಕೊಂಬುಗಳ ಮಧ್ಯೆ ವಿಭೂತಿ ಹಚ್ಚಿ ಪೂಜಿಸಿ. ಹಾಗೇ ಹಸುವಿಗೆ ಪ್ರತಿದಿನ ವಿಷ್ಣುವಿಗೆ ಪ್ರಿಯವಾದ ಬಾಳೆಹಣ್ಣನ್ನು ತಿನ್ನಿಸಿದರೆ ತುಂಬಾ ಒಳ್ಳೆಯದು. ಇದರಿಂದ ನಿಮ್ಮ ಕಷ್ಟಗಳು ದೂರವಾಗಿ ಸಂತೋಷದ ಜೀವನ ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments