ಹಸುವಿಗೆ ಈ ಹಣ್ಣನ್ನು ತಿನ್ನಿಸಿದರೆ ಜೀವನದಲ್ಲಿ ಸುಖ ಸಂಪತ್ತು ಪ್ರಾಪ್ತಿಯಾಗುತ್ತದೆ

Webdunia
ಶುಕ್ರವಾರ, 1 ಜನವರಿ 2021 (08:12 IST)
ಬೆಂಗಳೂರು : ಗೋಮಾತೆಯಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಹಾಗಾಗಿ ಗೋಮಾತೆಯನ್ನು ಪೂಜಿಸಿದರೆ ನಿಮ್ಮ ಜೀವನದ ಕಷ್ಟ, ಸಂಕಟಗಳೆಲ್ಲಾ ದೂರವಾಗಿ ಲಕ್ಷ್ಮಿದೇವಿಯ ಕೃಪೆಯಿಂದ ಸುಖ, ಸಂಪತ್ತು ಪ್ರಾಪ್ತಿಯಾಗುತ್ತದೆ.

ಗೋಮಾತೆ ಕಾಮಧೇನುವಿನ ಸ್ವರೂಪ. ತಾಯಿ ಕಾಮಧೇನು ಎಲ್ಲರ ಇಷ್ಟಾರ್ಥಗಳನ್ನು ಈಡೇರುತ್ತಾಳೆ. ಹಸುವಿನ ಕೊಂಬುಗಳ ಮಧ್ಯೆದಲ್ಲಿ ಶಿವ ಪಾರ್ವತಿಯರು ನೆಲೆಸಿರುತ್ತಾರೆ. ಹಾಗಾಗಿ ಹಸುವಿಗೆ ಪೂಜೆ ಮಾಡುವಾಗ ಕೊಂಬುಗಳ ಮಧ್ಯೆ ವಿಭೂತಿ ಹಚ್ಚಿ ಪೂಜಿಸಿ. ಹಾಗೇ ಹಸುವಿಗೆ ಪ್ರತಿದಿನ ವಿಷ್ಣುವಿಗೆ ಪ್ರಿಯವಾದ ಬಾಳೆಹಣ್ಣನ್ನು ತಿನ್ನಿಸಿದರೆ ತುಂಬಾ ಒಳ್ಳೆಯದು. ಇದರಿಂದ ನಿಮ್ಮ ಕಷ್ಟಗಳು ದೂರವಾಗಿ ಸಂತೋಷದ ಜೀವನ ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಮುಂದಿನ ಸುದ್ದಿ
Show comments