Webdunia - Bharat's app for daily news and videos

Install App

ಗೃಹಿಣಿ ರಾತ್ರಿ ಸಮಯದಲ್ಲಿ ಈ ಕೆಲಸ ಮಾಡಿದರೆ ಮನೆಗೆ ದರಿದ್ರ

Webdunia
ಬುಧವಾರ, 30 ಜನವರಿ 2019 (10:28 IST)
ಬೆಂಗಳೂರು : ಗೃಹಿಣಿ ಮಾಡುವ ಒಂದೊಂದು ಒಳ್ಳೆಯ ಕೆಲಸವು ಮನೆಯ ಅದೃಷ್ಟವನ್ನು ತಂದು ಕೊಡುತ್ತದೆ. ಆದ್ದರಿಂದ  ಆಕೆಯನ್ನು ಮನೆಯ ಮಹಾಲಕ್ಷ್ಮೀ ಎಂದು ಕರೆಯುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮನೆಯ ಗೃಹಿಣಿ ರಾತ್ರಿ ಸಮಯದಲ್ಲಿ ಕೆಲವೊಂದು ಕೆಲಸಗಳನ್ನು ಮಾಡಬಾರದು. ಇದರಿಂದ ಮನೆಗೆ ದರಿದ್ರ ಆವರಿಸುತ್ತದೆ.


ಹೌದು. ಸೂರ್ಯಾಸ್ತದ ನಂತರ ಗೃಹಿಣಿಯಾದವಳು ಬೇರೆ ಮನೆಯಿಂದ ಹಾಲು, ತುಪ್ಪ, ಮೊಸರು, ಬೆಣ್ಣೆ, ಎಣ್ಣೆ ಹಾಗೂ ಈರುಳ್ಳಿಯನ್ನು ತರಬಾರದು. ಇದರಿಂದ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ.


ಹಾಗೇ ಮಲಗುವ ಮೊದಲು ಮಹಿಳೆಯರು ತಲೆ ಸ್ನಾನ ಮಾಡಬಾರದು. ಹೀಗೆ ಮಾಡುವುದು ಮನೆಗೆ ಕೆಟ್ಟದಂತೆ.  ಕೊಳಕಾದ ಪಾತ್ರೆಗಳನ್ನು ರಾತ್ರಿ ತೊಳೆಯದೆ ಹಾಗೆ ಇಡಬಾರದಂತೆ. ಯಾಕೆಂದರೆ ಮನೆ ಸ್ವಚ್ಛವಾಗಿದ್ದಲ್ಲಿ ಲಕ್ಷ್ಮಿ ಸದಾ ನೆಲೆಸಿರುತ್ತಾಳೆ. ಸುಖ-ಶಾಂತಿ, ಸಮೃದ್ಧಿ ನಿಮ್ಮದಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments