Select Your Language

Notifications

webdunia
webdunia
webdunia
webdunia

ಹನುಮಂತನ ಭಕ್ತರು ಈ ಪುಸ್ತಕವನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತಂತೆ

ಹನುಮಂತನ ಭಕ್ತರು ಈ ಪುಸ್ತಕವನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತಂತೆ
ಬೆಂಗಳೂರು , ಮಂಗಳವಾರ, 13 ಫೆಬ್ರವರಿ 2018 (06:15 IST)
ಬೆಂಗಳೂರು : ಎಲ್ಲ ಕಷ್ಟ ಹಾಗೂ ಕ್ಲೇಶಗಳನ್ನು ದೂರ ಮಾಡಲು ಹನುಮಂತನ ಆರಾಧನೆ ಸರ್ವಶ್ರೇಷ್ಠ. ಕಲಿಯುಗದಲ್ಲಿ ಪವನಪುತ್ರ ಹನುಮಂತ ಅತಿ ಬೇಗ ಭಕ್ತರ ಬೇಡಿಕೆಗಳನ್ನು ಈಡೇರಿಸುತ್ತಾನೆಂದು ನಂಬಲಾಗಿದೆ.


ಹನುಮಾನ್ ಚಾಲೀಸ್ ಪಠಣ ಮಾಡುವ ಮೂಲಕ ಹನುಮಂತನನ್ನು ಸುಲಭವಾಗಿ ಒಲಿಸಿಕೊಳ್ಳಬಹುದು.. ಪ್ರತಿದಿನ ಹನುಮಾನ್ ಚಾಲೀಸ್ ಓದುವ ವ್ಯಕ್ತಿಗೆ ಯಾವುದೇ ಕಷ್ಟ, ದುಃಖ ಬರುವುದಿಲ್ಲವೆಂದು ನಂಬಲಾಗಿದೆ.


ಹನುಮಂತನ ಭಕ್ತರು ಹನುಮಾನ್ ಚಾಲೀಸ್ನ 11 ಪುಸ್ತಕವನ್ನು ಮಂಗಳವಾರ ಭಕ್ತರಿಗೆ ಹಂಚುವ ಮೂಲಕವೂ ಹನುಮಂತನ ಕೃಪೆಗೆ ಪಾತ್ರರಾಗಬಹುದು. ಅವರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಹಾಗೆ ಉಳಿದ ಭಕ್ತರಿಗೂ ಪುಣ್ಯ ಮಾಡಲು ಅವಕಾಶ ನೀಡಿದಂತಾಗುತ್ತದೆ. ನಾವು ನೀಡಿದ ಪುಸ್ತಕವನ್ನು ಎಷ್ಟು ಭಕ್ತರು ಓದುತ್ತಾರೋ ಅಷ್ಟು ಪಟ್ಟು ಪುಣ್ಯ, ಧನ, ಸಂತೋಷ ನಮಗೆ ಪ್ರಾಪ್ತಿಯಾಗುತ್ತೆ ಎಂದು ನಂಬಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ದೇವರ ಕೃಪೆಗೆ ಯಾವ ದೀಪ ಹಚ್ಚಬೇಕೆಂಬುದು ಇಲ್ಲಿದೆ ನೋಡಿ