Webdunia - Bharat's app for daily news and videos

Install App

ಹನುಮಂತನ ಭಕ್ತರು ಈ ಪುಸ್ತಕವನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತಂತೆ

Webdunia
ಮಂಗಳವಾರ, 13 ಫೆಬ್ರವರಿ 2018 (06:15 IST)
ಬೆಂಗಳೂರು : ಎಲ್ಲ ಕಷ್ಟ ಹಾಗೂ ಕ್ಲೇಶಗಳನ್ನು ದೂರ ಮಾಡಲು ಹನುಮಂತನ ಆರಾಧನೆ ಸರ್ವಶ್ರೇಷ್ಠ. ಕಲಿಯುಗದಲ್ಲಿ ಪವನಪುತ್ರ ಹನುಮಂತ ಅತಿ ಬೇಗ ಭಕ್ತರ ಬೇಡಿಕೆಗಳನ್ನು ಈಡೇರಿಸುತ್ತಾನೆಂದು ನಂಬಲಾಗಿದೆ.


ಹನುಮಾನ್ ಚಾಲೀಸ್ ಪಠಣ ಮಾಡುವ ಮೂಲಕ ಹನುಮಂತನನ್ನು ಸುಲಭವಾಗಿ ಒಲಿಸಿಕೊಳ್ಳಬಹುದು.. ಪ್ರತಿದಿನ ಹನುಮಾನ್ ಚಾಲೀಸ್ ಓದುವ ವ್ಯಕ್ತಿಗೆ ಯಾವುದೇ ಕಷ್ಟ, ದುಃಖ ಬರುವುದಿಲ್ಲವೆಂದು ನಂಬಲಾಗಿದೆ.


ಹನುಮಂತನ ಭಕ್ತರು ಹನುಮಾನ್ ಚಾಲೀಸ್ನ 11 ಪುಸ್ತಕವನ್ನು ಮಂಗಳವಾರ ಭಕ್ತರಿಗೆ ಹಂಚುವ ಮೂಲಕವೂ ಹನುಮಂತನ ಕೃಪೆಗೆ ಪಾತ್ರರಾಗಬಹುದು. ಅವರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಹಾಗೆ ಉಳಿದ ಭಕ್ತರಿಗೂ ಪುಣ್ಯ ಮಾಡಲು ಅವಕಾಶ ನೀಡಿದಂತಾಗುತ್ತದೆ. ನಾವು ನೀಡಿದ ಪುಸ್ತಕವನ್ನು ಎಷ್ಟು ಭಕ್ತರು ಓದುತ್ತಾರೋ ಅಷ್ಟು ಪಟ್ಟು ಪುಣ್ಯ, ಧನ, ಸಂತೋಷ ನಮಗೆ ಪ್ರಾಪ್ತಿಯಾಗುತ್ತೆ ಎಂದು ನಂಬಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments