Webdunia - Bharat's app for daily news and videos

Install App

ಗಣೇಶನನ್ನು ಈ 5 ಪತ್ರೆಗಳಿಂದ ಪೂಜಿಸಿದರೆ 21 ಪತ್ರೆಗಳಿಂದ ಪೂಜೆ ಮಾಡಿದ ಫಲ ದೊರೆಯುತ್ತದೆಯಂತೆ

Webdunia
ಶುಕ್ರವಾರ, 21 ಆಗಸ್ಟ್ 2020 (07:17 IST)
ಬೆಂಗಳೂರು : ಗಣೇಶ ಚತುರ್ಥಿಯಂದು ಗಣೇಶನ ಸ್ಮರಣೆ ಮಾಡುತ್ತಾರೆ. ಅಂದು ಗಣೇಶನನ್ನು 21 ಪತ್ರೆಗಳಿಂದ ಪೂಜೆ ಮಾಡುತ್ತಾರೆ. ಆದರೆ 21 ಪತ್ರೆಯಿಂದ ಪೂಜೆ ಮಾಡಲು ಸಾಧ್ಯವಾಗದವರು ಈ  5 ಪತ್ರೆಗಳಿಂದ ಪೂಜಿಸಿದರೆ 21 ಪತ್ರೆಗಳಿಂದ ಪೂಜೆ ಮಾಡಿದ ಫಲ ದೊರೆಯುತ್ತದೆಯಂತೆ.

ಚತುರ್ಥಿಯಂದು ಗಣೇಶನಿಗೆ  21 ಪತ್ರೆಗಳಿಂದ ಪೂಜೆ ಮಾಡಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ.  ಆದರೆ ಈ 21 ಪತ್ರೆಗಳು ಎಲ್ಲಾ ಕಡೆ ಸಿಗುವುದಿಲ್ಲ. ಆದಕಾರಣ ಗಣೇಶನ ಪೂಜೆ ಮಾಡುವಾಗ ಈ  5 ಪತ್ರೆಗಳಾದ ಗರಿಕೆ,  ಪಚ್ಚೆ ಪತ್ರೆ, ಮರುಗ, ಬಿಲ್ವಪತ್ರೆ, ತುಳಸಿ ಯಿಂದ ಪೂಜೆ ಮಾಡಿದರೆ ನಿಮ್ಮ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments