Webdunia - Bharat's app for daily news and videos

Install App

ಗಣೇಶನನ್ನು ಈ 5 ಪತ್ರೆಗಳಿಂದ ಪೂಜಿಸಿದರೆ 21 ಪತ್ರೆಗಳಿಂದ ಪೂಜೆ ಮಾಡಿದ ಫಲ ದೊರೆಯುತ್ತದೆಯಂತೆ

Webdunia
ಶುಕ್ರವಾರ, 21 ಆಗಸ್ಟ್ 2020 (07:17 IST)
ಬೆಂಗಳೂರು : ಗಣೇಶ ಚತುರ್ಥಿಯಂದು ಗಣೇಶನ ಸ್ಮರಣೆ ಮಾಡುತ್ತಾರೆ. ಅಂದು ಗಣೇಶನನ್ನು 21 ಪತ್ರೆಗಳಿಂದ ಪೂಜೆ ಮಾಡುತ್ತಾರೆ. ಆದರೆ 21 ಪತ್ರೆಯಿಂದ ಪೂಜೆ ಮಾಡಲು ಸಾಧ್ಯವಾಗದವರು ಈ  5 ಪತ್ರೆಗಳಿಂದ ಪೂಜಿಸಿದರೆ 21 ಪತ್ರೆಗಳಿಂದ ಪೂಜೆ ಮಾಡಿದ ಫಲ ದೊರೆಯುತ್ತದೆಯಂತೆ.

ಚತುರ್ಥಿಯಂದು ಗಣೇಶನಿಗೆ  21 ಪತ್ರೆಗಳಿಂದ ಪೂಜೆ ಮಾಡಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ.  ಆದರೆ ಈ 21 ಪತ್ರೆಗಳು ಎಲ್ಲಾ ಕಡೆ ಸಿಗುವುದಿಲ್ಲ. ಆದಕಾರಣ ಗಣೇಶನ ಪೂಜೆ ಮಾಡುವಾಗ ಈ  5 ಪತ್ರೆಗಳಾದ ಗರಿಕೆ,  ಪಚ್ಚೆ ಪತ್ರೆ, ಮರುಗ, ಬಿಲ್ವಪತ್ರೆ, ತುಳಸಿ ಯಿಂದ ಪೂಜೆ ಮಾಡಿದರೆ ನಿಮ್ಮ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments