Webdunia - Bharat's app for daily news and videos

Install App

ಸಂಜೆಯ ವೇಳೆ ಗೋಧೂಳಿ ಸಮಯದಲ್ಲಿ ದೇವರಿಗೆ ಈ ದೀಪವನ್ನು ಬೆಳಗಿದರೆ ಎಲ್ಲವೂ ಶುಭವಾಗಲಿದೆ

Webdunia
ಸೋಮವಾರ, 7 ಅಕ್ಟೋಬರ್ 2019 (06:03 IST)
ಬೆಂಗಳೂರು : ಪ್ರತಿದಿನ ಪ್ರತಿಯೊಬ್ಬರ ಮನೆಯಲ್ಲೂ ದೇವರಿಗೆ ದೀಪ ಬೆಳಗುತ್ತಾರೆ. ಆದರೆ ಸಂಜೆಯ ವೇಳೆ ಗೋಧೂಳಿ ಸಮಯದಲ್ಲಿ ದೇವರಿಗೆ ಈ ದೀಪವನ್ನು ಬೆಳಗಿದರೆ ಎಲ್ಲವೂ ಶುಭವಾಗುವುದು.




ಶ್ರೀ ಜೇಷ್ಠ ದೇವಿ ಮನೆಯ ಹಿಂದಿನ ಬಾಗಿಲಿನಿಂದ ಮತ್ತು ಶ್ರೀ ಮಹಾಲಕ್ಷ್ಮಿ ದೇವಿ ಮನೆಯ  ಮುಂಬಾಗಿಲಿನ ಭಾಗಿಲಿನಿoದ ಮನೆಯೊಳಗೆ ಪ್ರವೇಶ ಮಾಡುತ್ತಾರೆ.ಅದಕ್ಕೆ ಹಿಂದಿನ ಬಾಗಿಲನ್ನು ಗೋಧೋಳಿ ಸಮಯದಲ್ಲಿ ಮುಚ್ಚಬೇಕು ಮತ್ತು ಮುಂಬಾಗಿಲಿನ ಮನೆಯ ಮುಂದಿನ ಬಾಗಿಲನ್ನು ತೆರೆಯಬೇಕು.


ಈ ಗೋಧೂಳಿಯ ಸಮಯದಲ್ಲಿ ಎಳ್ಳಿನ  ಎಣ್ಣೆಯಿಂದ ದೀಪಾರಾಧನೆ ಮಾಡಿ. ಈ ಕೆಳಗಿನ ಮಂತ್ರವನ್ನು ಪಠಿಸಿದರೆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಿರುತ್ತದೆ.


ದೀಪಂ ಜ್ಯೋತಿ ಪರಬ್ರಹ್ಮ ,
ದೀಪಂ ಸರ್ವತೋಪಹಮ,
ದೀಪೇನ ಸಾಧ್ಯತೇ ಸರ್ವಂ ,
ಸಂಧ್ಯಾ ದೀಪಂ ನಮೋಸ್ತುತೇ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

Shiva Chalisa: ಸೋಮವಾರ ಭಕ್ತಿಯಿಂದ ಶಿವ ಚಾಲೀಸಾ ಓದಿ

ಮುಂದಿನ ಸುದ್ದಿ
Show comments