ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಅದೃಷ್ಟ ಒಲಿಯುತ್ತದೆ

Webdunia
ಶನಿವಾರ, 27 ಫೆಬ್ರವರಿ 2021 (06:36 IST)
ಬೆಂಗಳೂರು : ನಾವು ಹುಟ್ಟಿದ ರಾಶಿಯಿಂದ ನಮಗೆ ಅದೃಷ್ಟ ಒಲಿದು ಬರುತ್ತದೆ. ಹಾಗಾಗಿ ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಶಿವನ ಅನುಗ್ರಹದಿಂದ ಅದೃಷ್ಟ ಪ್ರಾಪ್ತಿಯಾಗುತ್ತದೆ.

ಮಕರ ರಾಶಿಯರಿಗೆ 6 ಗ್ರಹಗಳು ಒಂದೇ ಜಾಗದಲ್ಲಿ ಸಂಯೋಗವಾಗಿದೆ. ಇದರಿಂದ ಮನುಷ್ಯನ ಮೇಲೆ ಉತ್ತಮ ಬದಲಾವಣೆಯಾಗುತ್ತದೆ. ಇವರಿಗೆ ಬ್ಯಬಹಾರದಲ್ಲಿ ಲಾಭವಾಗಲಿದೆ. ಕೋರ್ಟ್ ಕಚೇರಿ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.
ಇವರು ಶಿರಾತ್ರಿಯಂದು ಶಿವನಿಗೆ ಬಿಲ್ವಪತ್ರೆ, ಶುದ್ಧ ಬಸ್ಮ ಅರ್ಪಿಸಿ ಇಡೀ ದಿನ ಶಿವನ ಜಪ ಮಾಡಿದರೆ ಶಿವನ ಅನುಗ್ರಹದಿಂದ ಸಕಲ ಅಷ್ಟ ಐಶ್ವರ್ಯ, ಆಯಸ್ಸು, ಆರೋಗ್ಯ, ಯಶಸ್ಸು ಲಭಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments