ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:19 IST)
Normal 0 false false false EN-US X-NONE X-NONE

ಬೆಂಗಳೂರು : ಕೆಲವರಿಗೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುವುದಿಲ್ಲ. ಅಂತವರು ಸೋಮವಾರದಂದು ಈ ಪರಿಹಾರವನ್ನು ಮಾಡಿದರೆ ಹಣ ನಿಮ್ಮ ಕೈಗೆ ಸೇರುತ್ತದೆ.

ಸೋಮವಾರ ಬೆಳಿಗ್ಗೆ ದೇವರ ಪೂಜೆ ಮಾಡಿದ ಬಳಿಕ ತೆಂಗಿನಕಾಯಿ ತೆಗೆದುಕೊಂಡು ಅದರ ಜುಟ್ಟಿಗೆ ಕೆಂಪು ದಾರ ಕಟ್ಟಿ  ಕೆರೆ ಅಥವಾ ನದಿಗೆ ವಿಸರ್ಜಿಸಬೇಕು. ಬಳಿಕ ಅಲ್ಲೇ ಅಗರಬತ್ತಿ, ಧೂಪ ಹೂಗಳನ್ನು ಸಮರ್ಪಿಸಿ ಬೆಲ್ಲವನ್ನು ಹಾಕಬೇಕು. ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ  ದೇವರಲ್ಲಿ ಬೇಡಿಕೊಳ್ಳಬೇಕು. ಆಗ ತೆಂಗಿನಕಾಯಿ ಮುಳುಗಿದಂತೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಮುಂದಿನ ಸುದ್ದಿ
Show comments