Webdunia - Bharat's app for daily news and videos

Install App

ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:19 IST)
Normal 0 false false false EN-US X-NONE X-NONE

ಬೆಂಗಳೂರು : ಕೆಲವರಿಗೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುವುದಿಲ್ಲ. ಅಂತವರು ಸೋಮವಾರದಂದು ಈ ಪರಿಹಾರವನ್ನು ಮಾಡಿದರೆ ಹಣ ನಿಮ್ಮ ಕೈಗೆ ಸೇರುತ್ತದೆ.

ಸೋಮವಾರ ಬೆಳಿಗ್ಗೆ ದೇವರ ಪೂಜೆ ಮಾಡಿದ ಬಳಿಕ ತೆಂಗಿನಕಾಯಿ ತೆಗೆದುಕೊಂಡು ಅದರ ಜುಟ್ಟಿಗೆ ಕೆಂಪು ದಾರ ಕಟ್ಟಿ  ಕೆರೆ ಅಥವಾ ನದಿಗೆ ವಿಸರ್ಜಿಸಬೇಕು. ಬಳಿಕ ಅಲ್ಲೇ ಅಗರಬತ್ತಿ, ಧೂಪ ಹೂಗಳನ್ನು ಸಮರ್ಪಿಸಿ ಬೆಲ್ಲವನ್ನು ಹಾಕಬೇಕು. ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ  ದೇವರಲ್ಲಿ ಬೇಡಿಕೊಳ್ಳಬೇಕು. ಆಗ ತೆಂಗಿನಕಾಯಿ ಮುಳುಗಿದಂತೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments