Webdunia - Bharat's app for daily news and videos

Install App

ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:19 IST)
Normal 0 false false false EN-US X-NONE X-NONE

ಬೆಂಗಳೂರು : ಕೆಲವರಿಗೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುವುದಿಲ್ಲ. ಅಂತವರು ಸೋಮವಾರದಂದು ಈ ಪರಿಹಾರವನ್ನು ಮಾಡಿದರೆ ಹಣ ನಿಮ್ಮ ಕೈಗೆ ಸೇರುತ್ತದೆ.

ಸೋಮವಾರ ಬೆಳಿಗ್ಗೆ ದೇವರ ಪೂಜೆ ಮಾಡಿದ ಬಳಿಕ ತೆಂಗಿನಕಾಯಿ ತೆಗೆದುಕೊಂಡು ಅದರ ಜುಟ್ಟಿಗೆ ಕೆಂಪು ದಾರ ಕಟ್ಟಿ  ಕೆರೆ ಅಥವಾ ನದಿಗೆ ವಿಸರ್ಜಿಸಬೇಕು. ಬಳಿಕ ಅಲ್ಲೇ ಅಗರಬತ್ತಿ, ಧೂಪ ಹೂಗಳನ್ನು ಸಮರ್ಪಿಸಿ ಬೆಲ್ಲವನ್ನು ಹಾಕಬೇಕು. ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ  ದೇವರಲ್ಲಿ ಬೇಡಿಕೊಳ್ಳಬೇಕು. ಆಗ ತೆಂಗಿನಕಾಯಿ ಮುಳುಗಿದಂತೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments