Select Your Language

Notifications

webdunia
webdunia
webdunia
webdunia

ಶ್ರಾವಣ ಮಾಸದಲ್ಲಿ ಈ ಒಂದು ದೀಪವನ್ನು ಹಚ್ಚಿದರೆ ಮನೆಯಲ್ಲಿರುವ ನಕರಾತ್ಮಕ ಶಕ್ತಿ ನಾಶವಾಗುವುದು

ಶ್ರಾವಣ ಮಾಸದಲ್ಲಿ ಈ ಒಂದು ದೀಪವನ್ನು ಹಚ್ಚಿದರೆ ಮನೆಯಲ್ಲಿರುವ ನಕರಾತ್ಮಕ ಶಕ್ತಿ ನಾಶವಾಗುವುದು
ಬೆಂಗಳೂರು , ಗುರುವಾರ, 30 ಜುಲೈ 2020 (07:47 IST)
ಬೆಂಗಳೂರು : ಈಗ ಶ್ರಾವಣ ಮಾಸ ಶುರುವಾಗಿದೆ. ಈ ವೇಳೆ ಮನೆಯಲ್ಲಿ ಈ ಒಂದು ದೀಪವನ್ನು ಹಚ್ಚಿದರೆ ಮನೆಯಲ್ಲಿರುವ ನೆಗೆಟಿವ್ ಎನರ್ಜಿ ದೂರವಾಗುತ್ತದೆ.

ಲಕ್ಷ್ಮೀ ಪೂಜೆ ಮಾಡುವ ವೇಳೆ ಕಳಸದ ಮುಂದೆ ಕುಬೇರ ರಂಗೋಲಿ ಬರೆದು ಅದಕ್ಕೆ ಅರಶಿನ ಕುಂಕುಮ ಹಚ್ಚಬೇಕು. ಅದರ ಮೇಲೆ ವೀಳ್ಯದೆಲೆ ಇಟ್ಟು ಅದರ ಮೇಲೆ ಮಣ್ಣಿನ ದೀಪವಿಟ್ಟು ತುಪ್ಪದಿಂದ ದೀಪಾರಾಧನೆ ಮಾಡಬೇಕು.  ಹೀಗೇ ಪ್ರತಿ ಶುಕ್ರವಾರ ಮಾಡಿದರೆ ಮನೆಯಲ್ಲಿರುವ ನಕರಾತ್ಮಕ ಶಕ್ತಿ ದೂರವಾಗಿ ಮನೆಯಲಲ್ಇ ಸಂಪತ್ತು ತುಂಬಿ ತುಳುಕುತ್ತದೆಯಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ನಂತರ ಮಾಡಿದ್ದೇನು ಗೊತ್ತಾ?