Webdunia - Bharat's app for daily news and videos

Install App

ಮನೆಯ ಈ ದಿಕ್ಕಿನಲ್ಲಿ ತುಳಸಿ ಗಿಡ ಬೆಳೆದರೆ ಆರ್ಥಿಕ ಸಮಸ್ಯೆ ಖಂಡಿತ

Webdunia
ಶನಿವಾರ, 22 ಡಿಸೆಂಬರ್ 2018 (06:59 IST)
ಬೆಂಗಳೂರು : ತುಳಸಿ ಗಿಡಕ್ಕೆ ಪುರಾಣದಲ್ಲಿ ವಿಶೇಷ ಸ್ಥಾನವಿದೆ. ಅದನ್ನು ದೇವರೆಂದು ಪೂಜಿಸುತ್ತಾರೆ. ಮನೆಯಲ್ಲಿ ಸಮಸ್ಯೆ ಇದ್ದರೆ ಈ ಗಿಡ ಸೂಚನೆಗಳ ಮೂಲಕ  ತಿಳಿಸುತ್ತವೆ.


ನಿಮ್ಮ ಮೇಲೆ ಅಥವ ಮನೆಯ ಮೇಲೆ ಮಾಟದ ಪ್ರಯೋಗ ಮಾಡಿದ್ದಾರೆ ತುಳಸಿ ಗಿಡ  ಒಣಗುತ್ತದೆ, ಮಾಟದ ಪ್ರಭಾವ ಎಷ್ಟಿರುತ್ತೆ ಅಂದ್ರೆ ಕೇವಲ ಒಂಬತ್ತು ದಿನದಲ್ಲಿ ಎಳೆಗಳು ಒಣಗಿದರೆ ಇಪ್ಪತ್ತ ಒಂದು ದಿನದಲ್ಲಿ ತುಳಸಿ ಗಿಡದ ಕಾಂಡ ಒಣಗುತ್ತದೆ,
ನೈಋತ್ಯ ಹಾಗು ದಕ್ಷಿಣದಲ್ಲಿ ತುಳಸಿ ಗಿಡವಿದ್ದರೆ ಮನೆಯಲ್ಲಿನ ಎಲ್ಲಾ ಕಾರ್ಯಗಳು ಸಮತೋಲನದಲ್ಲಿ ನಡೆಯುತ್ತದೆ, ಈಶಾನ್ಯ ಭಾಗದಲ್ಲಿ ಇದ್ದರೆ ಆರ್ಥಿಕ ಸಮಸ್ಯೆ ಹಾಗು ಆರೋಗ್ಯ ಸಮಸ್ಯೆ ಕಾಡುತ್ತದೆ, ಆದ್ದರಿಂದ ನೈಋತ್ಯ ಹಾಗು ದಕ್ಷಿಣದಲ್ಲಿ ತುಳಸಿ ಗಿಡವಿದ್ದರೆ ಶ್ರೇಷ್ಠ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments