ಮನೆಯಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಈ ಮರದ ಕಡ್ಡಿಯನ್ನು ಈಶಾನ್ಯ ದಿಕ್ಕಿನಲ್ಲಿ ಇಡಿ

Webdunia
ಮಂಗಳವಾರ, 19 ಮೇ 2020 (09:12 IST)
Normal 0 false false false EN-US X-NONE X-NONE

ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಮನೆಯಲ್ಲಿ ಯಾವಾಗಲೂ ಜಗಳ, ಗಲಾಟೆ, ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಈ ಮರದ ಕಡ್ಡಿಯನ್ನು ತಂದು ಮನೆಯ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

 

ಸೋಮವಾರದ ದಿನದಂದು ಬೆಳಿಗ್ಗೆ 11ಗಂಟೆಯ ಒಳಗೆ ಹತ್ತಿ ಮರದ ಬಳಿ ಹೋಗಿ ಅದರ ಕೆಳಗೆ ಬಿದ್ದಿರುವ ಕಡ್ಡಿಯೊಂದನ್ನು ತಂದು ಅದಕ್ಕೆ ಅರಶಿನ ಕುಂಕುಮ, ಹೂ ಹಾಕಿ  ಅರಶಿನ ಬಟ್ಟೆಯಲ್ಲಿ ಕಟ್ಟಿ ಮನೆಯ ಈಶಾನ್ಯ ದಿಕ್ಕಿನಲ್ಲಿ ಕಟ್ಟಿ, ಆದರೆ ಮಲಗುವ ಕೋಣೆಯಲ್ಲಿ ಕಟ್ಟಬಾರದು.  ಹಾಗೇ ಅದಕ್ಕೆ ಸೋಮವಾರ, ಗುರುವಾರ, ಶನಿವಾರದಂದು ಪೂಜೆ ಮಾಡಬೇಕು.   

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments