ಮನೆಯಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಈ ಮರದ ಕಡ್ಡಿಯನ್ನು ಈಶಾನ್ಯ ದಿಕ್ಕಿನಲ್ಲಿ ಇಡಿ

Webdunia
ಮಂಗಳವಾರ, 19 ಮೇ 2020 (09:12 IST)
Normal 0 false false false EN-US X-NONE X-NONE

ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಮನೆಯಲ್ಲಿ ಯಾವಾಗಲೂ ಜಗಳ, ಗಲಾಟೆ, ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಈ ಮರದ ಕಡ್ಡಿಯನ್ನು ತಂದು ಮನೆಯ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

 

ಸೋಮವಾರದ ದಿನದಂದು ಬೆಳಿಗ್ಗೆ 11ಗಂಟೆಯ ಒಳಗೆ ಹತ್ತಿ ಮರದ ಬಳಿ ಹೋಗಿ ಅದರ ಕೆಳಗೆ ಬಿದ್ದಿರುವ ಕಡ್ಡಿಯೊಂದನ್ನು ತಂದು ಅದಕ್ಕೆ ಅರಶಿನ ಕುಂಕುಮ, ಹೂ ಹಾಕಿ  ಅರಶಿನ ಬಟ್ಟೆಯಲ್ಲಿ ಕಟ್ಟಿ ಮನೆಯ ಈಶಾನ್ಯ ದಿಕ್ಕಿನಲ್ಲಿ ಕಟ್ಟಿ, ಆದರೆ ಮಲಗುವ ಕೋಣೆಯಲ್ಲಿ ಕಟ್ಟಬಾರದು.  ಹಾಗೇ ಅದಕ್ಕೆ ಸೋಮವಾರ, ಗುರುವಾರ, ಶನಿವಾರದಂದು ಪೂಜೆ ಮಾಡಬೇಕು.   

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments