Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ಇದರಿಂದ ದೀಪ ಬೆಳಗಿದರೆ ಸಕಲ ಗ್ರಹದೋಷಗಳು ನಿವಾರಣೆಯಾಗುತ್ತದೆಯಂತೆ

Webdunia
ಶುಕ್ರವಾರ, 8 ನವೆಂಬರ್ 2019 (09:33 IST)
ಬೆಂಗಳೂರು : ಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿಗೆ ಸಾಕಷ್ಟು ಪ್ರಾಶಸ್ತ್ಯವಿದೆ. ನೆಲ್ಲಿಕಾಯಿ ಇಲ್ಲದೆ ಕಾರ್ತಿಕ ಮಾಸದ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುವುದಿಲ್ಲ.




ನೆಲ್ಲಿಕಾಯಿಯಲ್ಲಿ ಎಲ್ಲಿ ಇರುತ್ತದೆಯೋ ಅಲ್ಲಿ ಮಹಾಲಕ್ಷ್ಮೀಯ ಕೃಪಾಕಟಾಕ್ಷವಿರುತ್ತದೆ. ಆದ್ದರಿಂದ ಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿಯಿಂದ ದೀಪಾರಾಧನೆ ಮಾಡಿದರೆ ಸಕಲ ಸಮ್ಮಂಗಳಗಳು ಉಂಟಾಗುತ್ತದೆ. ಹಾಗೇ ಸಕಲ ಗ್ರಹದೋಷಗಳು ನಿವಾರಣೆಯಾಗುತ್ತದೆ.


ಕಾರ್ತಿಕ ಹುಣ್ಣಿಮೆಯಂದು ನೆಲ್ಲಿಕಾಯಿ ದೀಪ ಬೆಳಗಬೇಕು. ಒಂದು ವೇಳೆ ಅಂದು  ಸಾಧ್ಯವಾಗದವರು  ಕಾರ್ತಿಕ ಸೋಮವಾರದಂದು ನೆಲ್ಲಿಕಾಯಿ ದೀಪವನ್ನು ಹಚ್ಚಿದರೆ ಸಕಲ ಇಷ್ಟಾರ್ಥಗಳು ನೆರವೇರುತ್ತದೆ. ಹಾಗೇ ನೆಲ್ಲಿಕಾಯಿ ದೀಪ ಹಚ್ಚುವಾಗ 5, 9,11,2 ನೆಲ್ಲಿಕಾಯಿಗಳನ್ನು ತೆಗೆದುಕೊಳ್ಳಿ. ಮನೆಯನ್ನು ಶುಭ್ರಗೊಳಿಸಿ ಬ್ರಾಹ್ಮಿ ಮುಹೂರ್ತದಲ್ಲಿ ಮನೆಯ ದೇವರ ಮನೆಯಲ್ಲಿ ಹಾಗೂ ತುಳಸಿಕಟ್ಟೆಯ ಮುಂದೆ ನೆಲ್ಲಿಕಾಯಿ ದೀಪ ಬೆಳಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments