ಅಡುಗೆಗೆ ಬಳಸುವ ಈ ವಸ್ತುವು ಮನೆಯಿಂದ ಕಳುವಾದರೆ ದರಿದ್ರ ತಪ್ಪಿದ್ದಲ್ಲ

Webdunia
ಮಂಗಳವಾರ, 16 ಅಕ್ಟೋಬರ್ 2018 (11:17 IST)
ಬೆಂಗಳೂರು : ನಮ್ಮ ಹಿಂದೂ ಧರ್ಮದ ಪ್ರಕಾರ ಅಥವಾ ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುಗಳಿಗೆ ಅದರದೇ ಆದ ಸ್ಥಳಗಳನ್ನು ನಿಗದಿ ಪಡಿಸಲಾಗಿದೆಯಂತೆ ಅದರ ಪ್ರಕಾರ ವಸ್ತುಗಳನ್ನು ಇಟ್ಟರೆ ಆ ಮನೆಗೆ ಶ್ರೇಯಸ್ಸಂತೆ.


ವಾಸ್ತುಶಾಸ್ತ್ರದ ಪ್ರಕಾರ ಮುಖ್ಯಾವಾಗಿ ಅಡುಗೆ ಮನೆ ಅಗ್ನಿ ಸ್ಥಾನದ ಆಗ್ನೇಯ ಭಾಗದಲ್ಲಿ ಇರಬೇಕು ಹಾಗೂ ಮತ್ತು ಒಲೆಯನ್ನ ಮನೆಗೆ ಬಂದ ಇತರರಿಗೆ ಕಾಣದಂತೆ ಇಡಬೇಕು. ಅಗ್ನಿ ಮತ್ತು ನೀರು ಎರಡು ಪರಸ್ಪರ ವಿರುದ್ಧ ಪದಾರ್ಥಗಳು. ಆದ್ದರಿಂದ ಅಡುಗೆ ಮನೆಯಲ್ಲಿ ಅಗ್ನಿ ಹಾಗು ನೀರಿಗೆ ಸಂಬಂಧ ಪಟ್ಟ ವಸ್ತುವನ್ನ ಆದಷ್ಟು ದೂರ ವಿಟ್ಟರೆ ಒಳ್ಳೆಯದು.


ಉಪ್ಪು ಹಾಗು ಅರಿಶಿನ ಅಡುಗೆಗೆ ಬಳಸುವ ಪ್ರದಾನ ವಸ್ತುಗಳು, ಯಾವುದೇ ಆಹಾರ ತಯಾರಿಸಲು ಉಪ್ಪು ಹಾಗು ಅರಿಶಿನ ಅಗತ್ಯ ಹೆಚ್ಚು, ಉಪ್ಪು ಆಹಾರಕ್ಕೆ ರುಚಿಯನ್ನ ಕೊಟ್ಟರೆ ಅರಿಶಿನ ಆಹಾರಕ್ಕೆ ಬಣ್ಣ ಮತ್ತು ಔಷದಿಯ ಗುಣವನ್ನು ನೀಡಿ ಆರೋಗ್ಯವನ್ನ ನೀಡುತ್ತದೆ. ಈ ಉಪ್ಪು ಮತ್ತು ಅರಿಶಿಣವನ್ನ ಒಂದೇ ಕಡೆ ಭದ್ರಪಡಿಸಿ ಇಡಬಾರದು ಹೀಗೆ ಇಟ್ಟರೆ ದರಿದ್ರ ನಿಮ್ಮನ್ನ ಹುಡುಕಿ ಕೊಂಡು ಬರುತ್ತದೆ ಯಂತೆ, ಹಾಗು ಮನೆಯಲ್ಲಿ ಆರ್ಥಿಕ ಸಮಸ್ಯೆ ಹಾಗು ಇನ್ನಿತರ ಸಮಸ್ಯೆಗಳು ಕಾಣಿಕೊಳ್ಳುತ್ತದೆಯಂತೆ. ಹಾಗೇ ಮನೆಯಲ್ಲಿ ಉಪ್ಪು ಕಳ್ಳತನ ವಾದರೆ ಮನೆಯಿಂದ ಲಕ್ಷ್ಮಿ ಹೊರಹೋದಂತೆ ಎಂದು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಶುಕ್ರವಾರ ಶ್ರೀ ಧನಲಕ್ಷ್ಮಿ ಸ್ತೋತ್ರವನ್ನು ತಪ್ಪದೇ ಓದಿ

ದೀಪಾವಳಿ ದಿನ ಯಾವ ರಾಶಿಯವರು ಯಾವ ಬಟ್ಟೆ ಹಾಕಿಕೊಂಡರೆ ಅದೃಷ್ಟ ನೋಡಿ

ಮುಂದಿನ ಸುದ್ದಿ
Show comments