Webdunia - Bharat's app for daily news and videos

Install App

ಮನೆಯ ಮುಖ್ಯದ್ವಾರದ ಎದುರುಗಡೆ ಈ ವಸ್ತುವನ್ನು ಇರಿಸಿದರೆ ಅದೃಷ್ಟ ಹೊರಟುಹೋಗುತ್ತದೆ

Webdunia
ಗುರುವಾರ, 5 ಡಿಸೆಂಬರ್ 2019 (05:59 IST)
ಬೆಂಗಳೂರು : ನಾವು ಮನೆಯನ್ನು ವಾಸ್ತುಶಾಸ್ತ್ರದ ಪ್ರಕಾರವೇ ಕಟ್ಟಿದರೂ ಕೆಲವೊಮ್ಮೆ ನಾವು ಮನೆಯಲ್ಲಿ ಇಡುವ ವಸ್ತುಗಳು ಮನೆಯ ದೋಷಕ್ಕೆ ಕಾರಣವಾಗುತ್ತದೆ.



ಹೌದು. ಕೆಲವರು ಮನೆಯ ಮುಖ್ಯದ್ವಾರದ ಎದುರುಗಡೆ ಕನ್ನಡಿಯನ್ನು ಇರಿಸುತ್ತಾರೆ. ಆದರೆ ಇದು ಸರಿಯಲ್ಲ ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಯಾಕೆಂದರೆ ಈ ರೀತಿ ಮಾಡುವುದರಿಂದ ಊರ್ಜ್ವಾ ಶಕ್ತಿಯು ಕನ್ನಡಿಗೆ ಬಡಿದು ಹಿಂದಕ್ಕೆ ಹೋಗುತ್ತದೆ. ಇದರಿಂದ ಮನೆಯ ಅದೃಷ್ಟ ಹೋದಂತಾಗುತ್ತದೆ.


ಅಲ್ಲದೇ ಪ್ರವೇಶ ದ್ವಾರದ ಎದುರುಗಡೆ ಕಂಬಗಳನ್ನು ಇಡುವುದು ಉತ್ತಮವಲ್ಲ. ಹಾಗೇ ಪ್ರವೇಶ ದ್ವಾರದ ಎದುರುಗಡೆ ಏಳು ಕುದುರೆ ಓಡುವ ಚಿತ್ರಪಟ ಅಂಟಿಸಿದರೆ ನಿಮ್ಮ ಮನೆಯಲ್ಲಿರುವ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ವಿಷ್ಣು ಅಷ್ಟೋತ್ತರ ತಪ್ಪದೇ ಓದಿ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಶತ್ರು ಭಯವಿದ್ದರೆ ಕಾಳೀ ಹೃದಯ ಸ್ತೋತ್ರವನ್ನು ತಪ್ಪದೇ ಓದಿ

ಶಿವನ ಅನುಗ್ರಹಕ್ಕಾಗಿ ಈ ಶತನಾಮ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments