Webdunia - Bharat's app for daily news and videos

Install App

ನೀರನ್ನು ಈ ರೀತಿ ಮಾಡಿದ್ರೆ ದೋಷ ತಟ್ಟುತ್ತದೆಯಂತೆ

Webdunia
ಸೋಮವಾರ, 12 ನವೆಂಬರ್ 2018 (07:27 IST)
ಬೆಂಗಳೂರು : ನೀರು ಅತಿ ಅಮೂಲ್ಯವಾದ ವಸ್ತು. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಎನ್ನುತ್ತಾರೆ. ಹಾಗೇ  ಗ್ರಂಥಗಳ ಪ್ರಕಾರ ನೀರಿಗೆ ಅವಮಾನ ಮಾಡಿದ್ರೆ ದೋಷ ತಟ್ಟುತ್ತದೆ. ನೀರನ್ನು ಅರ್ಧ ಕುಡಿದ್ರೆ, ನಿಂತು ಕುಡಿದ್ರೆ, ಅನಗತ್ಯವಾಗಿ ನೀರು ಚೆಲ್ಲಿದ್ರೆ ಪಾಪ ಸುತ್ತಿಕೊಳ್ಳುತ್ತದೆ.


ನೀರಿಗೆ ಅವಮಾನ ಮಾಡಿದ್ರೆ ಜಾತಕದಲ್ಲಿ ಚಂದ್ರ ಕೆಟ್ಟ ಫಲ ನೀಡ್ತಾನೆ. ಇದ್ರಿಂದ ಅನೇಕ ರೋಗಗಳು ಕಾಡುತ್ತವೆ. ಮನಸ್ಸು ಹಾಗೂ ಕಫಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ. ನೀರನ್ನು ಎಚ್ಚರಿಕೆಯಿಂದ ಬಳಸಬೇಕು.


ಕೆಲವರು ನಿಂತು ನೀರನ್ನು ಕುಡಿಯುತ್ತಾರೆ. ಸ್ಕಂದ ಹಾಗೂ ಬ್ರಹ್ಮ ಪುರಾಣದ ಪ್ರಕಾರ ನಿಂತು ನೀರನ್ನು ಕುಡಿಯಬಾರದು. ನಿಂತು ನೀರು ಕುಡಿದ್ರೆ ಸೊಂಟದ ಕೆಳಗಿನ ರೋಗಗಳು ಕಾಡುತ್ತವೆ.


ಒಮ್ಮೆ ಕುಡಿದು ಬಿಟ್ಟ ನೀರು ಅಶುದ್ಧ. ಬಾಟಲಿ ಅಥವಾ ಲೋಟದಲ್ಲಿ ಎಷ್ಟು ನೀರಿದ್ಯೋ ಅದನ್ನು ಒಂದೇ ಬಾರಿ ಕುಡಿಯಬೇಕು. ಬಿಟ್ಟ ನೀರನ್ನು ಬೇರೆಯವರು ಕುಡಿದ್ರೆ ನೀಡಿದ ಹಾಗೂ ಕುಡಿದ ವ್ಯಕ್ತಿಗಳಿಗಿಬ್ಬರಿಗೂ ದೋಷ ತಟ್ಟಲಿದೆ. ಮಾನಸಿಕ ರೋಗ ಕಾಡುವ ಸಾಧ್ಯತೆಯಿರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments