Webdunia - Bharat's app for daily news and videos

Install App

ಜಾತಕದೋಷದಿಂದ ದಂಪತಿಗಳ ನಡುವೆ ಕಲಹವಾಗುತ್ತಿದ್ದರೆ, ಅದಕ್ಕೆ ಪರಿಹಾರ ಇಲ್ಲಿದೆ

Webdunia
ಸೋಮವಾರ, 26 ಆಗಸ್ಟ್ 2019 (09:42 IST)
ಬೆಂಗಳೂರು : ಗಂಡ-ಹೆಂಡತಿಯ ನಡುವೆ ಸರಸ ವಿರಸ ಸಹಜ. ಆದರೆ ಇದು ಅತಿಯಾದರೆ ಅವರ  ದಾಂಪತ್ಯ ಜೀವನಕ್ಕೆ ಕುತ್ತುಂಟಾಗಬಹುದು.  ಜಾತಕದಲ್ಲಿ ಗ್ರಹದೋಷವಿದ್ದರೆ ದಂಪತಿಗಳ ನಡುವೆ ಕಲಹ  ನಡೆಯುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಇದನ್ನು ನಿವಾರಿಸಲು ಹೀಗೆ ಮಾಡಿ.



ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹವನ್ನು ವಿವಾಹದ ಗ್ರಹವೆಂದು ಪರಿಗಣಿಸಲಾಗಿದೆ. ಜಾತಕದ ಏಳನೇ ಮನೆ ವಿವಾಹದ ಸ್ಥಾನವಾಗಿದೆ. ಈ ಮನೆಯಲ್ಲಿ ಸೂರ್ಯ, ಗುರು, ರಾಹು, ಮಂಗಳ, ಶನಿ ಪ್ರವೇಶ ಮಾಡಿದ್ದು ಅಥವಾ ಅವ್ರ ದೃಷ್ಟಿ ಬಿದ್ದಿದ್ದರೆ ವಿವಾಹದಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

 

ಆದಕಾರಣ ಈ ಸಮಸ್ಯೆ ನಿವಾರಣೆಯಾಗಲು ದಂಪತಿ ಪ್ರತಿ ದಿನ ಶಿವನ ಜೊತೆ ತಾಯಿ ಪಾರ್ವತಿಯ ಪೂಜೆ ಮಾಡಬೇಕು. ಪ್ರತಿ ದಿನ ಬೆಳಿಗ್ಗೆ ದೇವರ ಪೂಜೆ ನಂತ್ರ ಪತ್ನಿ ಹಣೆಗೆ ಪತಿ ಸಿಂಧೂರವಿಡಬೇಕು. ಮಹಿಳೆಯಾದವಳು ಪ್ರತಿ ದಿನ ಪಾರ್ವತಿಗೆ ಕುಂಕುಮ ಅರ್ಪಿಸಿ ಪೂಜೆ ಮಾಡಬೇಕು. ಪ್ರತಿ ಗುರುವಾರ ಬಾಳೆ ಗಿಡಕ್ಕೆ ಪೂಜೆ ಮಾಡಬೇಕು. ಶಿವಲಿಂಗಕ್ಕೆ ಅರಿಶಿನವನ್ನು ಅರ್ಪಿಸಿ ವೈವಾಹಿಕ ಜೀವನದಲ್ಲಿ ಶಾಂತಿ ನೆಲೆಸಲು ಪ್ರಾರ್ಥಿಸಬೇಕು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments