Webdunia - Bharat's app for daily news and videos

Install App

ಮನೆಯ ಅಗ್ನಿ ಕೋಣೆಯಲ್ಲಿ ನೀರಿನ ಮೂಲವಿದ್ದರೆ ದೋಷ ಖಂಡಿತ. ಅದಕ್ಕಾಗಿ ಹೀಗೆ ಮಾಡಿ

Webdunia
ಸೋಮವಾರ, 1 ಏಪ್ರಿಲ್ 2019 (06:18 IST)
ಬೆಂಗಳೂರು : ಮನೆಗೆ ವಾಸ್ತು ಎಷ್ಟು ಮುಖ್ಯನೋ. ಹಾಗೇ ಮನೆಯಲ್ಲಿ ನಾವು ಮಾಡುವ ಕೆಲವು ಕೆಲಸಗಳು ಮನೆಯ ಸುಖ, ಶಾಂತಿ, ನೆಮ್ಮದಿಗೆ ಕಾರಣವಾಗುತ್ತದೆ.

ಹೌದು. ಮನೆಯ ಮುಖ್ಯ ದ್ವಾರದಲ್ಲಿ ಸಾಸಿವೆ ಎಣ್ಣೆ, ಕುಂಕುಮದ ತಿಲಕವಿಡಿ. ಇದರಿಂದ ಮನೆಯೊಳಗೆ ದುಷ್ಟ ಶಕ್ತಿಯ ಪ್ರವೇಶ ಮಾಡುವುದಿಲ್ಲ. ವಾಸ್ತು ದೋಷ ಕಡಿಮೆಯಾಗಲಿದೆ. ಶನಿದೋಷದಿಂದ ರಕ್ಷಣೆ ಸಿಗಲಿದೆ. ಮಂಗಳವಾರ, ಭಾನುವಾರ ಮತ್ತು ಶನಿವಾರ ಸಗಣಿಯಿಂದ ಮಾಡಿದ ಧೂಪದ ಹೊಗೆಯನ್ನು ಮನೆ ಮತ್ತು ಕಚೇರಿಯ ಎಲ್ಲ ಕೊಠಡಿಗೂ ತೋರಿಸಿ. ಇದರಿಂದ ಕೀಟಗಳು ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ನಕಾರಾತ್ಮಕ ಶಕ್ತಿಯಿಂದ ಮುಕ್ತಿ ಸಿಗುತ್ತದೆ.

 

ಮನೆಯ ಅಗ್ನಿ ಕೋಣೆಯಲ್ಲಿ ನೀರಿನ ಮೂಲವಿರಬಾರದು. ಅಗ್ನಿ ಮೂಲೆಯಲ್ಲಿ ನೀರಿನ ನಲ್ಲಿಯಿದ್ದರೆ ರೋಗ ಹಾಗೂ ಸಾಲ ಹೆಚ್ಚಾಗುತ್ತದೆ. ಇದ್ರಿಂದಾಗುವ ದೋಷ ತಪ್ಪಿಸಿಕೊಳ್ಳಲು ಕೆಂಪು ಬಲ್ಬ್ ಹಾಕಿ. ಯಾವಾಗ್ಲೂ ಅದು ಬೆಳಗುತ್ತಿರುವಂತೆ ನೋಡಿಕೊಳ್ಳಿ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments