Webdunia - Bharat's app for daily news and videos

Install App

ಇವು ನಿಮ್ಮ ಕಣ್ಣಿಗೆ ಕಾಣಿಸಿದರೆ ಶೀಘ್ರದಲ್ಲಿಯೇ ಅದೃಷ್ಟ ನಿಮಗೆ ಒಲಿದು ಬರುತ್ತದೆ ಎಂದರ್ಥವಂತೆ

Webdunia
ಬುಧವಾರ, 3 ಜುಲೈ 2019 (08:51 IST)
ಬೆಂಗಳೂರು : ವ್ಯಕ್ತಿಗೆ ಜೀವನದಲ್ಲಿ ಒಮ್ಮೆ ಅದೃಷ್ಟ ಒಲಿದರೆ ಆತ ಮುಟ್ಟಿದೆಲ್ಲಾ ಚಿನ್ನವಾಗುತ್ತದೆ ಎಂದು ಹೇಳುತ್ತಾರೆ. ಆದರೆ ಈ ಅದೃಷ್ಟ ಎಲ್ಲರಿಗೂ ಒಲಿದುಬರಲ್ಲ. ಒಂದು ವೇಳೆ ನಿಮಗೆ ಅದೃಷ್ಟ ಒಲಿದು ಬರುತ್ತದೆ ಎಂದರೆ ಕೆಲವು ಸೂಚನೆಗಳು ಕಾಣಿಸಿಕೊಳ್ಳುತ್ತದೆ. ಅದು ಯಾವುದೆಂಬುದು ಇಲ್ಲಿದೆ ನೋಡಿ.




* ಬೆಳಗ್ಗೆ ಎದ್ದ ತಕ್ಷಣ ತೆಂಗಿನ ಕಾಯಿ ಅಥವಾ ಬಿಳಿ ಜಲ ಪಕ್ಷಿ ಕಾಣಿಸಿಕೊಂಡರೆ ಯಾವುದೋ ಒಂದು ಮಾರ್ಗದಿಂದ ಹಣ ಬರುತ್ತದೆ ಎಂಬುದರ ಸಂಕೇತವಾಗಿದೆ.


* ಬಿಳಿ ಅಥವಾ ಬಂಗಾರದ ಬಣ್ಣದ ಹಾವು ಕನಸಿನಲ್ಲಿ ಕಾಣಿಸಿಕೊಂಡರೆ ಶೀಘ್ರದಲ್ಲೇ ನೀವು ಶ್ರೀಮಂತರಾಗುತ್ತೀರ ಹಣ ನಿಮ್ಮ ಬಳಿ ಬರುತ್ತದೆ ಎಂಬ ಸಂಕೇತವನ್ನು ಸೂಚಿಸುತ್ತದೆ.


* ಪ್ರಯಾಣಿಸುವಾಗ ಕೋತಿ, ನಾಯಿ ಹಾಗೂ ಪಕ್ಷಿ ಯಾವುದಾದರೂ ನಿಮ್ಮ ವಾಹನಕ್ಕೆ ಬಲಭಾಗದಲ್ಲಿ ಅಡ್ಡ ಬಂದರೆ ಅದು ನೀವು ಶೀಘ್ರದಲ್ಲಿಯೇ ಧನವಂತರಾಗುತ್ತೀರ ಎಂಬ ಸಂಕೇತವಾಗಿದೆ .


* ಬೆಳಗ್ಗೆ ನಿದ್ದೆಯಿಂದ ಎದ್ದ ತಕ್ಷಣ ಮೊದಲು ನೋಡುವ ಮೊದಲ ವಸ್ತು ಹಾಲು ಅಥವಾ ಮೊಸರು ಅಥವಾ ಹಾಲಿನ ಉತ್ಪನ್ನಗಳಲ್ಲಿ ಯಾವುದಾದರೂ ಒಂದು ಆಗಿದ್ದರೆ ಹಣ ನಿಮ್ಮ ಹತ್ತಿರದಲ್ಲೇ ಇದೆ ಎಂದು ಸೂಚಿಸುತ್ತದೆ.


 * ನೀವು ಹೊರಗೆ ಹೋಗುವಾಗ ಮದುವೆಯಾದ ಮಹಿಳೆ ಸಿಂಧೂರದೊಂದಿಗೆ ಕಾಣಿಸಿಕೊಂಡರೆ, ಶೀಘ್ರದಲ್ಲೇ ಒಂದು ದೊಡ್ಡ ಮೊತ್ತದಲ್ಲಿ ಹಣ ಬರುತ್ತದೆ ಎಂಬ ಸೂಚನೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments