Webdunia - Bharat's app for daily news and videos

Install App

ಈ ಅಷ್ಟ ವಸ್ತುಗಳು ಮನೆಯಲ್ಲಿದ್ದರೆ ಅಷ್ಟ ಲಕ್ಷ್ಮೀಯ ಅನುಗ್ರಹವಾಗುತ್ತದೆ

Webdunia
ಮಂಗಳವಾರ, 29 ಸೆಪ್ಟಂಬರ್ 2020 (11:07 IST)
ಬೆಂಗಳೂರು : ಮನೆಗೆ ಲಕ್ಷ್ಮೀದೇವಿಯ ಅನುಗ್ರಹವಾದರೆ ಆ ಮನೆಯಲ್ಲಿ ಯಾವತ್ತು ಹಣದ ಸಮಸ್ಯೆ ಕಾಡುವುದಿಲ್ಲ. ಅದಕ್ಕಾಗಿ ಈ 8 ವಸ್ತುಗಳನ್ನು ಮನೆಯಲ್ಲಿಡಿ. ಇದರಿಂದ ಅಷ್ಟಲಕ್ಷ್ಮೀಯ ಅನುಗ್ರಹ ದೊರೆಯುತ್ತದೆ.

*ಕೊಳಲು, ನಾಟ್ಯ ಗಣಪತಿ ಮೂರ್ತಿ, ಶಂಖ, ಏಕಾಕ್ಷಿ ತೆಂಗಿನಕಾಯಿ, ಉತ್ತರಕ್ಕೆ ಮುಖ ಮಾಡಿರುವ ಕುಬೇರನ ಮೂರ್ತಿ, ರಂಗೋಲಿ, ತಾವರೆ ಹೂ, ಲಕ್ಷ್ಮೀದೇವಿಯ ವಾಹನವಾದ ಗೂಬೆ ಮೂರ್ತಿ ಮನೆಯಲ್ಲಿದ್ದರೆ ಲಕ್ಷ್ಮೀ ದೇವಿ ಪ್ರಸನ್ನಳಾಗಿ ಮನೆಯಲ್ಲಿ ಬಂದು ನೆಲೆಸುತ್ತಾಳೆ. ಅಷ್ಟ ಲಕ್ಷ್ಮೀಯರ ಅನುಗ್ರಹ ದೊರೆತು ಅಷ್ಟ ಐಶ್ವರ್ಯ ನಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಕರಾವಳಿ ಮಾತ್ರವಲ್ಲ ಈ ಜಿಲ್ಲೆಗೂ ಭಾರೀ ಮಳೆ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments