Webdunia - Bharat's app for daily news and videos

Install App

ಈ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡಿದರೆ ಅನಾಹುತವಾಗುವುದು ಖಂಡಿತ

Webdunia
ಭಾನುವಾರ, 24 ಫೆಬ್ರವರಿ 2019 (12:39 IST)
ಬೆಂಗಳೂರು : ವಿನಾಯಕ ಪೂಜೆ ಅತ್ಯಂತ ಶ್ರೇಷ್ಠ. ವಿನಾಯಕನನ್ನು ಪೂಜಿಸುವುದರಿಂದ ವಿಘ್ನಗಳು ದೂರವಾಗುತ್ತದೆ ಎಂದು ಹೇಳುತ್ತಾರೆ. ಆದರೆ ಈ ವಿನಾಯಕನ್ನು ತಂದು ಮನೆಯಲ್ಲಿಟ್ಟರೆ ಘೋರ ವಿಪತ್ತು ಖಂಡಿತ ಎಂದು ಪಂಡಿತರು ಹೇಳುತ್ತಾರೆ.

ಹೌದು. ಬಲಮುರಿ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡಿದರೆ ಆಪತ್ತು ಬರುತ್ತದೆಯಂತೆ. ಯಾಕೆಂದರೆ ಬಲಮುರಿ ಗಣಪತಿಗೆ ಪೂಜೆ ಮಾಡುವ ಮನೆಗೆ ಬಾಗಿಲು ಹಾಕುವಂತಿಲ್ಲ. ಪ್ರತಿದಿನ ಪೂಜೆಯಾಗಲೇ ಬೇಕು. ನಿನ್ನೆ ಹಾಕಿದ ಹೂವನ್ನು ಹಾಗೇ ಇರುವಂತಿಲ್ಲ. ಅದು ಬಾಡಿದ ತಕ್ಷಣ ತೆಗೆದುಬಿಡಬೇಕು. ಇಲ್ಲವಾದರೆ ಮನೆಯವರ ಜೀವಕ್ಕೆ ಕುತ್ತು ಬರುತ್ತದೆ. ಆದ್ದರಿಂದ ಬಲಮುರಿ ಗಣಪತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡದಿರುವುದೇ ಉತ್ತಮ ಎನ್ನುತ್ತಾರೆ ಪಂಡಿತರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments