Webdunia - Bharat's app for daily news and videos

Install App

ಈ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿದರೆ ಮನೆಗೆ ದಾರಿದ್ರ್ಯ ಖಂಡಿತ

Webdunia
ಶುಕ್ರವಾರ, 1 ಮಾರ್ಚ್ 2019 (07:11 IST)
ಬೆಂಗಳೂರು : ಪ್ರತಿಯೊಬ್ಬರ ಮನೆಯಲ್ಲೂ ಬೆಳಿಗ್ಗೆ ಹಾಗೂ ಸಂಜೆ ದೇವರ ಮನೆಯಲ್ಲಿ ದೀಪ ಹಚ್ಚುತ್ತಾರೆ. ಮನೆಯವರ ಕಷ್ಟ ನಿವಾರಿಸು, ಮನೆಯಲ್ಲಿರುವ ದಾರಿದ್ರ್ಯ ದೂರ ಮಾಡು ಎಂದು ದೇವರಿಗೆ ದೀಪ ಬೆಳಗುತ್ತಾರೆ. ಆದರೆ ನೀವು ಹಚ್ಚುವ ದೀಪಕ್ಕೆ ಈ ಎಣ್ಣೆ ಹಾಕಿದರೆ ನಿಮ್ಮ ಮನೆಯಲ್ಲಿ ದರಿದ್ರ ತುಂಬಿಕೊಳ್ಳುತ್ತದೆ.


ಹೌದು. ಮನೆಯಲ್ಲಿ ದೇವರಿಗೆ ದೀಪ ಹಚ್ಚುವಾಗ ಎಳ್ಳೆಣ್ಣೆಯಲ್ಲಿ ದೀಪ ಹಚ್ಚಬಾರದು. ಏಕೆಂದರೆ ಎಳ್ಳು ಶನಿ ಕಾರಕ. ಶನಿ ಕರ್ಮಕಾರಕ, ಮಂದಗಮನ. ಆದ್ದರಿಂದ ನೀವು ಕೋರಿಕೆ ಇಟ್ಟುಕೊಂಡು ದೀಪಕ್ಕೆ ಎಳ್ಳೆಣ್ಣೆ ಹಾಕಿದರೆ ನಿಮ್ಮ ಕೋರಿಕೆಗಳೆಲ್ಲಾ ಮಂದಗತಿಯಲ್ಲಿ ಸಾಗುತ್ತದೆ. ಇದರಿಂದ ಎಲ್ಲಾ ಕೆಲಸವು ಕೆಟ್ಟು ಹೋಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಎಳ್ಳೆಣ್ಣೆಯಲ್ಲಿ ದೀಪ ಹಚ್ಚಬಾರದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments