ಅಮಾವಾಸ್ಯೆಯ ದಿನ ಈ ಕೆಲಸ ಮಾಡಿದರೆ ದರಿದ್ರ ಆವರಿಸುವುದು ಖಂಡಿತ

Webdunia
ಮಂಗಳವಾರ, 11 ಫೆಬ್ರವರಿ 2020 (06:14 IST)
ಬೆಂಗಳೂರು : ಅಮಾವಾಸ್ಯೆಯ ದಿನ ನಕರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಿರುತ್ತದೆ, ಆದಕಾರಣ ಆ ದಿನಗಳಂದು ಯಾವುದೇ ಒಳ್ಳೆಯ ಕೆಲಸಗಳನ್ನು ಮಾಡುವುದಿಲ್ಲ. ಒಂದು ವೇಳೆ ನೀವು ಅಮಾವಾಸ್ಯೆಯಂದು ಈ ಕೆಲಸಗಳನ್ನು ಮಾಡಿದರೆ ದರಿದ್ರ ಆವರಿಸುವುದು ಖಂಡಿತ.

ಅಮಾವಾಸ್ಯೆಯ ದಿನ ರಾತ್ರಿಯ ವೇಳೆ ಸ್ಮಶಾನ, ಕಾಡು, ಮೈದಾನ, ನಿರ್ಜನ ಪ್ರದೇಶಗಳಿಗೆ ಹೋಗಬೇಡಿ. ಇದರಿಂದ ನಕರಾತ್ಮಕ ಶಕ್ತಿಗಳು ನಿಮ್ಮ ಬೆನ್ನು ಹತ್ತುತ್ತವೆ. ಹಾಗೇ  ಅಮಾವಾಸ್ಯೆದಿನ ಬೆಳಿಗ್ಗೆ ಹೊತ್ತು ತುಂಬಾ ಸಮಯ ಮಲಗಬೇಡಿ.
 

ಆ ದಿನ ದಂಪತಿಗಳು ಸಂಬಂಧ ಬೆಳೆಸಬೇಡಿ. ಇದರಿಂದ ಸಂತಾನ ದೋಷ ಎದುರಾಗುತ್ತದೆ. ಹಾಗೇ ಜಗಳ, ಕಲಹಗಳನ್ನು ಮಾಡಬೇಡಿ. ಅಲ್ಲದೇ ಈ ದಿನ ಬಡವರಿಗೆ ಅವಮಾನ ಮಾಡಬೇಡಿ. ಇದರಿಂದ ರಾಹುಕೇತು ದೋಷಗಳು ಬೆನ್ನುಹತ್ತುತ್ತವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments