Webdunia - Bharat's app for daily news and videos

Install App

ಅಮಾವಾಸ್ಯೆಯ ದಿನ ಈ ಕೆಲಸ ಮಾಡಿದರೆ ದರಿದ್ರ ಆವರಿಸುವುದು ಖಂಡಿತ

Webdunia
ಮಂಗಳವಾರ, 11 ಫೆಬ್ರವರಿ 2020 (06:14 IST)
ಬೆಂಗಳೂರು : ಅಮಾವಾಸ್ಯೆಯ ದಿನ ನಕರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಿರುತ್ತದೆ, ಆದಕಾರಣ ಆ ದಿನಗಳಂದು ಯಾವುದೇ ಒಳ್ಳೆಯ ಕೆಲಸಗಳನ್ನು ಮಾಡುವುದಿಲ್ಲ. ಒಂದು ವೇಳೆ ನೀವು ಅಮಾವಾಸ್ಯೆಯಂದು ಈ ಕೆಲಸಗಳನ್ನು ಮಾಡಿದರೆ ದರಿದ್ರ ಆವರಿಸುವುದು ಖಂಡಿತ.

ಅಮಾವಾಸ್ಯೆಯ ದಿನ ರಾತ್ರಿಯ ವೇಳೆ ಸ್ಮಶಾನ, ಕಾಡು, ಮೈದಾನ, ನಿರ್ಜನ ಪ್ರದೇಶಗಳಿಗೆ ಹೋಗಬೇಡಿ. ಇದರಿಂದ ನಕರಾತ್ಮಕ ಶಕ್ತಿಗಳು ನಿಮ್ಮ ಬೆನ್ನು ಹತ್ತುತ್ತವೆ. ಹಾಗೇ  ಅಮಾವಾಸ್ಯೆದಿನ ಬೆಳಿಗ್ಗೆ ಹೊತ್ತು ತುಂಬಾ ಸಮಯ ಮಲಗಬೇಡಿ.
 

ಆ ದಿನ ದಂಪತಿಗಳು ಸಂಬಂಧ ಬೆಳೆಸಬೇಡಿ. ಇದರಿಂದ ಸಂತಾನ ದೋಷ ಎದುರಾಗುತ್ತದೆ. ಹಾಗೇ ಜಗಳ, ಕಲಹಗಳನ್ನು ಮಾಡಬೇಡಿ. ಅಲ್ಲದೇ ಈ ದಿನ ಬಡವರಿಗೆ ಅವಮಾನ ಮಾಡಬೇಡಿ. ಇದರಿಂದ ರಾಹುಕೇತು ದೋಷಗಳು ಬೆನ್ನುಹತ್ತುತ್ತವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments