ಹೀಗೆ ಮಾಡಿದರೆ ಹತ್ತುಸಾವಿರ ಜನರಿಗೆ ಅನ್ನದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ

Webdunia
ಶನಿವಾರ, 5 ಜನವರಿ 2019 (08:13 IST)
ಬೆಂಗಳೂರು : ಪ್ರತಿ ವ್ಯಕ್ತಿಯೂ ಅವರಿಗೆ ಸಾಧ್ಯವಾದಷ್ಟು ದಾನ, ಧರ್ಮವನ್ನು ಮಾಡಿದರೆ ಪುಣ್ಯ ಲಭಿಸುತ್ತದೆ ಎಂದು ನಮ್ಮ ಸಂಪ್ರದಾಯ ಹೇಳುತ್ತದೆ.


ದಾನದಲ್ಲಿ ತುಂಬಾ ಶ್ರೇಷ್ಟವಾದದ್ದು ಅನ್ನದಾನ. ಕಷ್ಟದಿಂದ ಬಳಲುತ್ತಿರುವವರು, ಬಡವರಿಗೆ ಅಥವಾ ಜಂತುಗಳಿಗೆ ಅನ್ನದಾನ ಮಾಡಿದರೆ ಎಲ್ಲಾ ದೋಷಗಳು ದೂರವಾಗಿ ಪುಣ್ಯಗಳು ಲಭಿಸುತ್ತದೆ. ಆದರೆ ಎಲ್ಲರಿಗೂ ಅನ್ನದಾನ ಮಾಡಲು ಸಾಧ್ಯವಾಗುವುದಿಲ್ಲ. ಅಂತವರು ಅನ್ನದಾನ ಮಾಡಿದಷ್ಟೇ ಪುಣ್ಯ ಲಭಿಸಲು ಏನು ಮಾಡಬೇಕೆಂಬುದನ್ನು ಶಾಸ್ತ್ರಗಳು ಹೇಳಿವೆ.


ಸಕ್ಕರೆ ಅಥವಾ ಅಕ್ಕಿಹಿಟ್ಟಿನಿಂದ ಮಾಡಿದ ಬೆಲ್ಲವನ್ನು ಇರುವೆಗೆ ಇಟ್ಟರೆ ಹತ್ತುಸಾವಿರ ಜನರಿಗೆ ಅನ್ನದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ. ಇದನ್ನು ಮನೆಯಲ್ಲಿ ಅಥವಾ ಜನಸಂದಣಿ ಕಡಿಮೆ ಇರುವ ಜಾಗದಲ್ಲಿ ಇಟ್ಟರೆ ಒಳ್ಳೆಯದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments