Webdunia - Bharat's app for daily news and videos

Install App

ಶ್ರಾವಣ ಮಾಸದಲ್ಲಿ ಈ ಎಲೆಯನ್ನು ಜೇಬಿನಲ್ಲಿಟ್ಟುಕೊಂಡರೆ ಕೋಟ್ಯಾಧಿಪತಿ ಯೋಗ ಪ್ರಾಪ್ತಿ

Webdunia
ಭಾನುವಾರ, 2 ಆಗಸ್ಟ್ 2020 (07:32 IST)
ಬೆಂಗಳೂರು : ನಮ್ಮ ಸಂಸ್ಕೃತಿಯಲ್ಲಿ ಶ್ರಾವಣ ಮಾಸಕ್ಕೆ ಹೆಚ್ಚು ಪ್ರಾಮುಳ್ಯತೆ ನೀಡಲಾಗುತ್ತದೆ. ಕಾರಣ  ಶ್ರಾವಣ ಮಾಸದಲ್ಲಿ ಹಬ್ಬ ಹರಿದಿನಗಳನ್ನು ಮಾಡಲಾಗುತ್ತದೆ. ಆದಕಾರಣ ಈ ಮಾಸದಲ್ಲಿ ಈ ಎಲೆಯನ್ನು ನಿಮ್ಮ ಸೀರೆ ಸೆರಗಿನಲ್ಲಿ ಕಟ್ಟಿಕೊಂಡರೆ ಕೋಟ್ಯಾಧಿಪತಿ ಯೋಗ ಪ್ರಾಪ್ತಿಯಾಗುತ್ತದೆ.

ಶ್ರಾವಣ ಮಾಸ ವಿಷ್ಣು ಮತ್ತು ಲಕ್ಷ್ಮೀಗೆ ಬಹಳ ಪ್ರಿಯವಾದ ಮಾಸ. ಹಾಗೇ ವಿಷ್ಣುವಿಗೆ ಅರಳಿ ಮರವೆಂದರೆ ಪ್ರಿಯ. ಆದಕಾರಣ ಶನಿವಾರದಂದು ಈ ಮರದ  ಎಲೆಯನ್ನು ತಂದು ಹಾಲಿನಲ್ಲಿ ತೊಳೆದು ದೇವರ ಮನೆಯಲ್ಲಿಟ್ಟು ಅರಶಿನ ಕುಂಕುಮ ಹಚ್ಚಿ, ಅಕ್ಷತೆ, ಪೂಜೆ ಮಾಡಿ ಮಹಿಳೆಯರು ಸೀರೆ ಸೆರಗಿನಲ್ಲಿ ಕಟ್ಟಿಕೊಂಡರೆ  ಹಾಗೂ ಪುರುಷರು ತಮ್ಮ ಜೇಬಿನಲ್ಲಿಟ್ಟುಕೊಂಡರೆ ಲಕ್ಷ್ಮೀ ನಾರಾಯಣನ ಅನುಗ್ರಹವಾಗಿ ಕೋಟ್ಯಾಧಿಪತಿ ಯೋಗ ಪ್ರಾಪ್ತಿಯಾಗುತ್ತದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

Ganesha Mantra: ವಿಘ್ನಗಳನ್ನು ನಿವಾರಿಸಲು ಗಣೇಶನ ಈ ಸ್ತೋತ್ರವನ್ನು ತಪ್ಪದೇ ಓದಿ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಜೀವನದಲ್ಲಿ ಸುಖ, ನೆಮ್ಮದಿಗಾಗಿ ಭಾನುವಾರ ಬೆಳಗ್ಗೆ ಈ ಪೂಜೆ ಮಾಡಿ

ಮುಂದಿನ ಸುದ್ದಿ
Show comments