ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡಿದರೆ ಈ ಸಣ್ಣ ಪರಿಹಾರ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (12:46 IST)
ಬೆಂಗಳೂರು : ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಸರ್ಪದ ಅನುಗ್ರಹವಿರುತ್ತದೆಯಂತೆ. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ. ಒಂದುವೇಳೆ ಕಾಡಿದರೆ ಅಂತವರು ಈ ಸಣ್ಣ ಪರಿಹಾರವನ್ನು ಮಾಡಿ.

ಚಿಕ್ಕಗಾತ್ರದ ತಾಮ್ರದ ಸರ್ಪವನ್ನು ತೆಗೆದುಕೊಂಡು ಬಂದು ಮಂಗಳವಾರ ಬೆಳಗಿನ ಜಾವ ಪೂಜೆ ಮಾಡುವಾಗ ಈ ತಾಮ್ರದ ಸರ್ಪವನ್ನು ಕೆಂಪು ಬಟ್ಟೆಯ ಮೇಲೆ ಪ್ರತಿಷ್ಠಾಪನೆ ಮಾಡಬೇಕು. ಹೀಗೆ 5 ಮಂಗಳವಾರ ಮಾಡಬೇಕು. 5 ದಿನದ ಬಳಿಕ ಅದನ್ನು ಪುಣ್ಯ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ ದೇವಸ್ಥಾನದ ಹುಂಡಿಯಲ್ಲಿ ಹಾಕಿ. ಹೀಗೆ ಮಾಡಿದರೆ ಮೂಲ ನಕ್ಷತ್ರದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments