Webdunia - Bharat's app for daily news and videos

Install App

ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡಿದರೆ ಈ ಸಣ್ಣ ಪರಿಹಾರ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (12:46 IST)
ಬೆಂಗಳೂರು : ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಸರ್ಪದ ಅನುಗ್ರಹವಿರುತ್ತದೆಯಂತೆ. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ. ಒಂದುವೇಳೆ ಕಾಡಿದರೆ ಅಂತವರು ಈ ಸಣ್ಣ ಪರಿಹಾರವನ್ನು ಮಾಡಿ.

ಚಿಕ್ಕಗಾತ್ರದ ತಾಮ್ರದ ಸರ್ಪವನ್ನು ತೆಗೆದುಕೊಂಡು ಬಂದು ಮಂಗಳವಾರ ಬೆಳಗಿನ ಜಾವ ಪೂಜೆ ಮಾಡುವಾಗ ಈ ತಾಮ್ರದ ಸರ್ಪವನ್ನು ಕೆಂಪು ಬಟ್ಟೆಯ ಮೇಲೆ ಪ್ರತಿಷ್ಠಾಪನೆ ಮಾಡಬೇಕು. ಹೀಗೆ 5 ಮಂಗಳವಾರ ಮಾಡಬೇಕು. 5 ದಿನದ ಬಳಿಕ ಅದನ್ನು ಪುಣ್ಯ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ ದೇವಸ್ಥಾನದ ಹುಂಡಿಯಲ್ಲಿ ಹಾಕಿ. ಹೀಗೆ ಮಾಡಿದರೆ ಮೂಲ ನಕ್ಷತ್ರದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments