Webdunia - Bharat's app for daily news and videos

Install App

ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡಿದರೆ ಈ ಸಣ್ಣ ಪರಿಹಾರ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (12:46 IST)
ಬೆಂಗಳೂರು : ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಸರ್ಪದ ಅನುಗ್ರಹವಿರುತ್ತದೆಯಂತೆ. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ. ಒಂದುವೇಳೆ ಕಾಡಿದರೆ ಅಂತವರು ಈ ಸಣ್ಣ ಪರಿಹಾರವನ್ನು ಮಾಡಿ.

ಚಿಕ್ಕಗಾತ್ರದ ತಾಮ್ರದ ಸರ್ಪವನ್ನು ತೆಗೆದುಕೊಂಡು ಬಂದು ಮಂಗಳವಾರ ಬೆಳಗಿನ ಜಾವ ಪೂಜೆ ಮಾಡುವಾಗ ಈ ತಾಮ್ರದ ಸರ್ಪವನ್ನು ಕೆಂಪು ಬಟ್ಟೆಯ ಮೇಲೆ ಪ್ರತಿಷ್ಠಾಪನೆ ಮಾಡಬೇಕು. ಹೀಗೆ 5 ಮಂಗಳವಾರ ಮಾಡಬೇಕು. 5 ದಿನದ ಬಳಿಕ ಅದನ್ನು ಪುಣ್ಯ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ ದೇವಸ್ಥಾನದ ಹುಂಡಿಯಲ್ಲಿ ಹಾಕಿ. ಹೀಗೆ ಮಾಡಿದರೆ ಮೂಲ ನಕ್ಷತ್ರದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮುಂದಿನ ಸುದ್ದಿ
Show comments