ಸಂಕ್ರಾಂತಿಯಂದು ಈ ಕೆಲಸ ಮಾಡಿದರೆ ಜನ್ಮ ಜನ್ಮದಲ್ಲೂ ಪುಣ್ಯ ಲಭಿಸುತ್ತದೆಯಂತೆ

Webdunia
ಸೋಮವಾರ, 14 ಜನವರಿ 2019 (07:33 IST)
ಬೆಂಗಳೂರು : ಸೂರ್ಯನು ಧನಸ್ಸು ರಾಶಿಯಿಂದ  ಮಕರ ರಾಶಿಗೆ ಸೇರುವ ಶುಭ ಸಮಯವನ್ನು ಮಕರ ಸಂಕ್ರಾಂತಿ ಎಂದು ಕರೆಯುತ್ತಾರೆ. ಹಿಂದೂ ಸಂಪ್ರದಾಯದಲ್ಲಿ ಎಲ್ಲಾ ಹಬ್ಬವನ್ನು ಚಾಂದ್ರಾಮಾನ ಮಾಸದ ಪ್ರಕಾರವೇ ಆಚರಿಸಲಾಗುತ್ತದೆ. ಆದರೆ ಮಕರ ಸಂಕ್ರಾಂತಿ ಮಾತ್ರ ಸೌರಮಾನ ಮಾಸದ ಪ್ರಕಾರ ಆಚರಿಸುವ ಏಕೈಕ ಹಬ್ಬ.


ಈ ಪುಣ್ಯ ದಿವಸದಂದು ನದಿ ಸ್ನಾನ, ದೇವತೆಗಳ ಆರಾಧನೆ, ಪಿತೃಗಳಿಗೆ ತರ್ಪಣ, ಉಪವಾಸ, ಹೋಮ, ಜಪ, ದಾನಗಳಿಗೆ ತುಂಬ ಒಳ್ಳೆಯ ಸಮಯ. ಈ ಪುಣ್ಯ ದಿನದಂದು ನಾವು ಮಾಡಿದ ದಾನ ಧರ್ಮಗಳು, ಪುಣ್ಯ ಕಾರ್ಯಗಳು ಜನ್ಮ ಜನ್ಮದಲ್ಲೂ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಪುರಾಣಗಳು ಹೇಳುತ್ತವೆ. ಈ ದಿನ ತಿಲದಾನ, ತಿಲಹೋಮ, ತಿಲಪದಾರ್ಥಕ್ಕೆ ವಿಶೇಷ ಸ್ಥಾನವಿದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಮುಂದಿನ ಸುದ್ದಿ
Show comments