Webdunia - Bharat's app for daily news and videos

Install App

ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ

Webdunia
ಬುಧವಾರ, 4 ಡಿಸೆಂಬರ್ 2019 (06:04 IST)
ಬೆಂಗಳೂರು : ಶುಕ್ರ ದೇವ ಸುಖ ಸಂಪತ್ತಿನ ಸಂಕೇತ. ಯಾರ ಜಾತಕದಲ್ಲಿ ಶುಕ್ರದೆಸೆ ಇರುತ್ತದೆಯೋ ಅವರು ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಹೋದಕಡೆಯಲೆಲ್ಲಾ ಯಶಸ್ಸು ಸಿಗುತ್ತದೆ. ಆದ್ದರಿಂದ ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ.


ಬೆರಳುಗಳಿಗೆ ಬೆಳ್ಳಿಯ ಉಂಗರ ಧರಿಸಿ. ಪ್ರತಿ ಶುಕ್ರವಾರ ಉಪ್ಪನ್ನು ಸೇವಿಸಬೇಡಿ. ಹಾಗೇ ಪತಿ ಪತ್ನಿ ಪರಸ್ಪರ ಗೌರವಿಸಿ ಆಧರಿಸಿ. ಸಂಗಾತಿಯ ಜೊತೆಗೆ ಸಮಯ ಕಳೆಯಿರಿ. ಇದರಿಂದ ಶುಕ್ರನು ಪ್ರಸನ್ನನಾಗಿ ನಿಮಗೆ ಒಲಿಯುತ್ತಾನೆ.


ಹಾಗೇ ಬಟ್ಟೆ ಹಾಗೂ ಮೊಸರು ಶುಕ್ರಗ್ರಹವನ್ನು ಪ್ರತಿನಿಧಿಸುತ್ತದೆ. ಇವೆರಡನ್ನು ದಾನ ಮಾಡುವುದರಿಂದ ಶುಕ್ರ ಗ್ರಹದ ನಕರಾತ್ಮಕ ಪರಿಣಾಮಗಳು ದೂರವಾಗುತ್ತದೆ. ಹಾಗೇ ಶುಕ್ರವಾರದಂದು ಉಪವಾಸ ಮಾಡುವುದರಿಂದ ಶುಕ್ರ ಗ್ರಹದ ಸಕರಾತ್ನಕ ಪರಿಣಾಮಗಳು ನಿಮ್ಮ ಮೇಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments