Webdunia - Bharat's app for daily news and videos

Install App

ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ

Webdunia
ಬುಧವಾರ, 4 ಡಿಸೆಂಬರ್ 2019 (06:04 IST)
ಬೆಂಗಳೂರು : ಶುಕ್ರ ದೇವ ಸುಖ ಸಂಪತ್ತಿನ ಸಂಕೇತ. ಯಾರ ಜಾತಕದಲ್ಲಿ ಶುಕ್ರದೆಸೆ ಇರುತ್ತದೆಯೋ ಅವರು ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಹೋದಕಡೆಯಲೆಲ್ಲಾ ಯಶಸ್ಸು ಸಿಗುತ್ತದೆ. ಆದ್ದರಿಂದ ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ.


ಬೆರಳುಗಳಿಗೆ ಬೆಳ್ಳಿಯ ಉಂಗರ ಧರಿಸಿ. ಪ್ರತಿ ಶುಕ್ರವಾರ ಉಪ್ಪನ್ನು ಸೇವಿಸಬೇಡಿ. ಹಾಗೇ ಪತಿ ಪತ್ನಿ ಪರಸ್ಪರ ಗೌರವಿಸಿ ಆಧರಿಸಿ. ಸಂಗಾತಿಯ ಜೊತೆಗೆ ಸಮಯ ಕಳೆಯಿರಿ. ಇದರಿಂದ ಶುಕ್ರನು ಪ್ರಸನ್ನನಾಗಿ ನಿಮಗೆ ಒಲಿಯುತ್ತಾನೆ.


ಹಾಗೇ ಬಟ್ಟೆ ಹಾಗೂ ಮೊಸರು ಶುಕ್ರಗ್ರಹವನ್ನು ಪ್ರತಿನಿಧಿಸುತ್ತದೆ. ಇವೆರಡನ್ನು ದಾನ ಮಾಡುವುದರಿಂದ ಶುಕ್ರ ಗ್ರಹದ ನಕರಾತ್ಮಕ ಪರಿಣಾಮಗಳು ದೂರವಾಗುತ್ತದೆ. ಹಾಗೇ ಶುಕ್ರವಾರದಂದು ಉಪವಾಸ ಮಾಡುವುದರಿಂದ ಶುಕ್ರ ಗ್ರಹದ ಸಕರಾತ್ನಕ ಪರಿಣಾಮಗಳು ನಿಮ್ಮ ಮೇಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments