Webdunia - Bharat's app for daily news and videos

Install App

ನಮ್ಮ ಮಾತಿಗೆ ಎಲ್ಲರೂ ಬೆಲೆಕೊಡಬೇಕು ಅಂತಿದ್ದರೆ ಜಾಯಿಕಾಯಿಯಿಂದ ಹೀಗೆ ಮಾಡಿ

Webdunia
ಶನಿವಾರ, 29 ಆಗಸ್ಟ್ 2020 (07:34 IST)
ಬೆಂಗಳೂರು : ನಾವು ಮನೆಯಲ್ಲಿ ಎಷ್ಟೇ ಕಷ್ಟಪಟ್ಟರೂ ನಮಗೆ ಬೆಲೆಯಿರುವುದಿಲ್ಲ. ಈ ರೀತಿ ಆದಾಗ ನಮ್ಮ ಮಾತಿಗೆ ಎಲ್ಲರೂ ಬೆಲೆಕೊಡಬೇಕು ಅಂತಿದ್ದರೆ ಜಾಯಿಕಾಯಿಯಿಂದ ಹೀಗೆ ಮಾಡಿ.

ದೇವತೆಗಳ ಅಧಿಪತಿ ದಕ್ಷದೇವರ ಕೃಪೆ ನಮ್ಮ ಮೇಲೆ ಇದ್ದಾಗ ನಮಗೆ ಎಲ್ಲಾಕಡೆ ಗೌರವ, ಬೆಲೆ ಸಿಗುತ್ತದೆ. ಅದಕ್ಕಾಗಿ ಶುಕ್ರವಾರದಂದು ಬೆಳಿಗ್ಗೆ ಜಾಯಿಕಾಯಿ ಮತ್ತು 2 ಲವಂಗ, 2 ಏಲಕ್ಕಿಯನ್ನು ಕೆಂಪು ಬಟ್ಟೆಯಲ್ಲಿಟ್ಟು ಕಟ್ಟಬೇಕು. ಅದನ್ನು ದೇವರ ಕೋಣೆಯಲ್ಲಿ ಇಟ್ಟು ಪ್ರತಿದಿನ ಪೂಜೆ ಮಾಡಬೇಕು. ಇದರಿಂದ ದಕ್ಷ ದೇವರ ಅನುಗ್ರಹ ದೊರೆಯುತ್ತದೆ. ಎಲ್ಲರ ನಮ್ಮ ಮಾತಿಗೆ ಬೆಲೆ ಕೊಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments