ಶ್ರಾವಣ ಮಾಸದಲ್ಲಿ ಮಹಿಳೆಯರು ಈ ಬಣ್ಣದ ಬಳೆಗಳನ್ನು ತೊಟ್ಟರೆ ಅಖಂಡ ಸೌಭಾಗ್ಯ ಪ್ರಾಪ್ತಿ

Webdunia
ಶನಿವಾರ, 25 ಜುಲೈ 2020 (07:55 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಹೆಚ್ಚಾಗಿ ದೇವರ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಈ ಮಾಸದಲ್ಲಿ ಮಹಿಳೆಯರು ದೇವರ ಪೂಜೆ ಮಾಡುವಾಗ ಈ ಬಣ್ಣದ ಬಳೆಗಳನ್ನು ಧರಸಿದರೆ ಉತ್ತಮ.

ಶ್ರಾವಣ ಮಾಸದಲ್ಲಿ ಹೆಣ್ಣುಮಕ್ಕಳು ದೇವರಿಗೆ ಪೂಜೆ ಮಾಡುವಾಗ ಕೆಂಪು, ಹಸಿರು, ಹಳದಿ ಬಣ್ಣದ ಬಳೆಗಳನ್ನು ತೊಟ್ಟುಕೊಳ‍್ಳಬೇಕು. ಇದರಿಂದ ಮನೆಯ ಅಭಿವೃದ್ಧಿಯಾಗುತ್ತದೆ. ಹಾಗೇ ಹೆಣ್ಣಿಗೆ ಅಖಂಡ ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಪತಿಯ ಆರೋಗ್ಯ ಉತ್ತಮವಾಗಿರುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments