Webdunia - Bharat's app for daily news and videos

Install App

ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಶಿವನಿಗೆ ಈ ಸಮಯದಲ್ಲಿ ಈ ಒಂದನ್ನು ಅರ್ಪಿಸಿ

Webdunia
ಬುಧವಾರ, 17 ಅಕ್ಟೋಬರ್ 2018 (14:00 IST)
ಬೆಂಗಳೂರು : ಕೆಲವರಿಗೆ ಪದೇ ಪದೇ ಆರೋಗ್ಯ ಕೆಡುತ್ತಿರುತ್ತದೆ. ಅದರಲ್ಲೂ ಮಕ್ಕಳು ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತಿರುತ್ತಾರೆ. ಮನೆಯಲ್ಲಿ ಈ ಸಮಸ್ಯೆ ಯಾವಾಗಲೂ ಎದುರಾಗುತ್ತಿದ್ದರೆ ಶಿವನಿಗೆ ಈ ಒಂದನ್ನು ಅರ್ಪಿಸಿ. ಇದರಿಂದ ಸರ್ವರೋಗಗಳು ಗುಣವಾಗುತ್ತದೆ. ಮನೆಯಲ್ಲಿರುವವರು ಸದಾ ಆರೋಗ್ಯವಂತರಾಗಿರುತ್ತಾರೆ.


ಸೋಮವಾರ ರಾತ್ರಿ 9 ಗಂಟೆಗೆ ಶಿವನ ದೇವಸ್ಥಾನಕ್ಕೆ ಹೋಗಿ ಹಾಲು ಮಿಶ್ರಿತ ಜಲವನ್ನು ಶಿವಲಿಂಗಕ್ಕೆ ಅರ್ಪಣೆ ಮಾಡಬೇಕು. ಇದ್ರಿಂದ ಖಾಯಿಲೆಗಳು ಕಡಿಮೆಯಾಗಿ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.


ಹಾಗೇ ರುದ್ರಾಕ್ಷಿ ಧರಿಸುವುದರಿಂದ ತನು-ಮನದಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ. ಯಾವ ವ್ಯಕ್ತಿ ಶುದ್ಧ ಹಾಗೂ ಪವಿತ್ರ ಮನದಿಂದ ಭಗವಂತ ಶಿವನ ಆರಾಧನೆ ಮಾಡಿ ರುದ್ರಾಕ್ಷಿ ಮಾಲೆ ಧರಿಸುತ್ತಾನೆಯೋ ಆತನ ಎಲ್ಲ ಕಷ್ಟಗಳು ದೂರವಾಗುತ್ತವೆ. 14 ಮುಖಿ ರುದ್ರಾಕ್ಷಿ ಧರಿಸುವುದರಿಂದ ಸರ್ವರೋಗಗಳು ವಾಸಿಯಾಗುತ್ತವೆ. ಗುಣಪಡಿಸಲಾಗದ ರೋಗ ಕೂಡ ಕಡಿಮೆಯಾಗುತ್ತದೆ. ಜನ್ಮಜನ್ಮಾಂತರಗಳ ಪಾಪ ದೂರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments